<p><strong>ಚನ್ನಪಟ್ಟಣ</strong>: ಪಟ್ಟಣದ ಸಾಯಿ ಲೇಔಟ್ನಲ್ಲಿ ಗುರುವಾರ ಮನೆಯ ಮುಂದೆ ಗಿಡಗಳಿಗೆ ನೀರು ಹಾಕುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರ ಕದಿಯಲು ಯತ್ನಿಸಿದ ಇಬ್ಬರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.</p>.<p>ರಾಮನಗರದ ರಾಮದೇವರ ಬೆಟ್ಟದ ವೆಂಕಟೇಶ್ ಮತ್ತು ಮಹದೇವ್ ಬಂಧಿತರು.</p>.<p>ಗಿಡಗಳಿಗೆ ನೀರು ಹಾಕುತ್ತಿದ್ದಸರೋಜಮ್ಮ ಹಿಂಬದಿಯಿಂದ ಬಂದ ಆರೋಪಿಗಳು ಮಹಿಳೆಯ ಬಾಯಿ ಮುಚ್ಚಿ ಚಿನ್ನದ ಸರ ಕಿತ್ತುಕೊಳ್ಳಲು ಯತ್ನಿಸಿದ್ದಾರೆ. ಮಹಿಳೆ ಕೂಗಿಕೊಂಡಾಗ ಸ್ಥಳೀಯರು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.</p>.<p><strong>ಜೂಜಾಟ: ಆರು ಮಂದಿ ಬಂಧನ</strong></p>.<p>ರಾಮನಗರ: ತಾಲ್ಲೂಕಿನ ಕವಣಾಪುರ ಗ್ರಾಮದ ಬಳಿ ಇಸ್ಪೀಟ್ ಜೂಜಿನಲ್ಲಿ ತೊಡಗಿದ್ದ ಆರುಮಂದಿಯನ್ನು ರಾಮನಗರ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ವಿನೋದ್ಕುಮಾರ್ (32), ಅರುಣ್ಕುಮಾರ್ (27), ಸಿದ್ದೇಶ್ (35), ಬಾಬು (44), ಚಂದ್ರು (43) ಹಾಗೂ ವಾಸು (26) ಬಂಧಿತರು. ಇವರಿಂದ ₹ 40,080 ನಗದು ವಶಪಡಿಸಿಕೊಳ್ಳಲಾಗಿದೆ.ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ಪಟ್ಟಣದ ಸಾಯಿ ಲೇಔಟ್ನಲ್ಲಿ ಗುರುವಾರ ಮನೆಯ ಮುಂದೆ ಗಿಡಗಳಿಗೆ ನೀರು ಹಾಕುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರ ಕದಿಯಲು ಯತ್ನಿಸಿದ ಇಬ್ಬರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.</p>.<p>ರಾಮನಗರದ ರಾಮದೇವರ ಬೆಟ್ಟದ ವೆಂಕಟೇಶ್ ಮತ್ತು ಮಹದೇವ್ ಬಂಧಿತರು.</p>.<p>ಗಿಡಗಳಿಗೆ ನೀರು ಹಾಕುತ್ತಿದ್ದಸರೋಜಮ್ಮ ಹಿಂಬದಿಯಿಂದ ಬಂದ ಆರೋಪಿಗಳು ಮಹಿಳೆಯ ಬಾಯಿ ಮುಚ್ಚಿ ಚಿನ್ನದ ಸರ ಕಿತ್ತುಕೊಳ್ಳಲು ಯತ್ನಿಸಿದ್ದಾರೆ. ಮಹಿಳೆ ಕೂಗಿಕೊಂಡಾಗ ಸ್ಥಳೀಯರು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.</p>.<p><strong>ಜೂಜಾಟ: ಆರು ಮಂದಿ ಬಂಧನ</strong></p>.<p>ರಾಮನಗರ: ತಾಲ್ಲೂಕಿನ ಕವಣಾಪುರ ಗ್ರಾಮದ ಬಳಿ ಇಸ್ಪೀಟ್ ಜೂಜಿನಲ್ಲಿ ತೊಡಗಿದ್ದ ಆರುಮಂದಿಯನ್ನು ರಾಮನಗರ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ವಿನೋದ್ಕುಮಾರ್ (32), ಅರುಣ್ಕುಮಾರ್ (27), ಸಿದ್ದೇಶ್ (35), ಬಾಬು (44), ಚಂದ್ರು (43) ಹಾಗೂ ವಾಸು (26) ಬಂಧಿತರು. ಇವರಿಂದ ₹ 40,080 ನಗದು ವಶಪಡಿಸಿಕೊಳ್ಳಲಾಗಿದೆ.ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>