ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ರಾಮನಗರ: ‘ಭ್ರಷ್ಟಾಚಾರ ತೊಲಗಿಸಿ, ಅಭಿವೃದ್ಧಿಗೆ ಕೈ ಜೋಡಿಸಿ’

ಲೋಕಾಯುಕ್ತ ಪೊಲೀಸರಿಂದ ‘ಜಾಗೃತಿ ಅರಿವು ಸಪ್ತಾಪ-2023’ಗೆ ಚಾಲನೆ
Published : 3 ನವೆಂಬರ್ 2023, 7:42 IST
Last Updated : 3 ನವೆಂಬರ್ 2023, 7:42 IST
ಫಾಲೋ ಮಾಡಿ
Comments
ರಾಮನಗರದ ಐಜೂರು ವೃತ್ತದಲ್ಲಿ ರಾಮನಗರ ಜಿಲ್ಲಾ ಲೋಕಾಯುಕ್ತ ಮತ್ತು ಜಿಲ್ಲಾ ನ್ಯಾಯಾಲಯದ ವತಿಯಿಂದ ಹಮ್ಮಿಕೊಂಡಿದ್ದ ‘ಅರಿವು ಸಪ್ತಾಹ– 2023’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಲೋಕಾಯುಕ್ತ ಸಿಬ್ಬಂದಿ ಜಾಗೃತಿ ಜಾಥಾ ನಡೆಸಿದರು
ರಾಮನಗರದ ಐಜೂರು ವೃತ್ತದಲ್ಲಿ ರಾಮನಗರ ಜಿಲ್ಲಾ ಲೋಕಾಯುಕ್ತ ಮತ್ತು ಜಿಲ್ಲಾ ನ್ಯಾಯಾಲಯದ ವತಿಯಿಂದ ಹಮ್ಮಿಕೊಂಡಿದ್ದ ‘ಅರಿವು ಸಪ್ತಾಹ– 2023’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಲೋಕಾಯುಕ್ತ ಸಿಬ್ಬಂದಿ ಜಾಗೃತಿ ಜಾಥಾ ನಡೆಸಿದರು
ರಸ್ತೆಯಲ್ಲಿ ಜಾಗೃತಿ ಜಾಥಾ: ರಾಮನಗರದ ಐಜೂರು ವೃತ್ತದಲ್ಲಿ ರಾಮನಗರ ಜಿಲ್ಲಾ ಲೋಕಾಯುಕ್ತ ಮತ್ತು ಜಿಲ್ಲಾ ನ್ಯಾಯಾಲಯದ ವತಿಯಿಂದ ‘ಜಾಗೃತಿ ಅರಿವು ಸಪ್ತಾಹ– 2023’ ಅಂಗವಾಗಿ ರಸ್ತೆ ಜಾಥಾ ನಡೆಯಿತು. ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಎನ್‌.ಪಿ. ಕೋಪರ್ಡೆ ಮತ್ತು ಲೋಕಾಯುಕ್ತ ಅಧೀಕ್ಷಕ ಕ್ಯಾಪ್ಟನ್ ಅಯ್ಯಪ್ಪ ಜಾಥಾಗೆ ಚಾಲನೆ ನೀಡಿದರು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿ ಭ್ರಷ್ಟಾಚಾರ ವಿರೋಧಿ ಘೋಷಣೆಗಳನ್ನು ಕೂಗಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT