ಬುಧವಾರ, 1 ಅಕ್ಟೋಬರ್ 2025
×
ADVERTISEMENT
ADVERTISEMENT

ರಾಮನಗರ | ಆಯುಧ ಪೂಜೆಗೆ ಕಳೆಗಟ್ಟಿದ ಮಾರುಕಟ್ಟೆ: ಹಬ್ಬದ ಸಾಮಗ್ರಿ ಖರೀದಿ ಭರಾಟೆ

Published : 1 ಅಕ್ಟೋಬರ್ 2025, 3:00 IST
Last Updated : 1 ಅಕ್ಟೋಬರ್ 2025, 3:00 IST
ಫಾಲೋ ಮಾಡಿ
Comments
ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ ಪ್ರಯುಕ್ತ ರಾಮನಗರದ ಹಳೆ ಬಸ್ ನಿಲ್ದಾಣ ರಸ್ತೆ ಬದಿ ರೈತರೊಬ್ಬರು ಮಾರಾಟಕ್ಕೆ ತಂದಿದ್ದ ಕುಂಬಳಕಾಯಿಗಳ ರಾಶಿ
ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ ಪ್ರಯುಕ್ತ ರಾಮನಗರದ ಹಳೆ ಬಸ್ ನಿಲ್ದಾಣ ರಸ್ತೆ ಬದಿ ರೈತರೊಬ್ಬರು ಮಾರಾಟಕ್ಕೆ ತಂದಿದ್ದ ಕುಂಬಳಕಾಯಿಗಳ ರಾಶಿ
ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ ಪ್ರಯುಕ್ತ ಜನರು ರಾಮನಗರ ಎಪಿಎಂಸಿಯಲ್ಲಿ ಹೂವಿನ ಮಾರುಕಟ್ಟೆ ಕಳೆಗಟ್ಟಿತ್ತು
ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ ಪ್ರಯುಕ್ತ ಜನರು ರಾಮನಗರ ಎಪಿಎಂಸಿಯಲ್ಲಿ ಹೂವಿನ ಮಾರುಕಟ್ಟೆ ಕಳೆಗಟ್ಟಿತ್ತು
ಆಯುಧ ಪೂಜೆ ಪ್ರಯುಕ್ತ ರಾಮನಗರದ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಮಂಗಳವಾರ ಪೂಜೆ ನೆರವೇರಿತು. ಅಧ್ಯಕ್ಷ ಜಿ.ಎನ್. ನಟರಾಜ್ ಹೆಚ್ಚುವರಿ ಆಯುಕ್ತ ಮಾರುತಿ ಪ್ರಸನ್ನ ಹಾಗೂ  ಇತರರು ಇದ್ದಾರೆ
ಆಯುಧ ಪೂಜೆ ಪ್ರಯುಕ್ತ ರಾಮನಗರದ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಮಂಗಳವಾರ ಪೂಜೆ ನೆರವೇರಿತು. ಅಧ್ಯಕ್ಷ ಜಿ.ಎನ್. ನಟರಾಜ್ ಹೆಚ್ಚುವರಿ ಆಯುಕ್ತ ಮಾರುತಿ ಪ್ರಸನ್ನ ಹಾಗೂ  ಇತರರು ಇದ್ದಾರೆ
ಆಯುಧ ಪೂಜೆ ಪ್ರಯುಕ್ತ ರಾಮನಗರದ ನಗರಸಭೆಯಲ್ಲಿ ವಾಹನಗಳನ್ನು ಸಿಂಗರಿಸಿ ಪೂಜೆ ಮಾಡಲಾಯಿತು. ಅಧ್ಯಕ್ಷ ಕೆ. ಶೇಷಾದ್ರಿ ಶಶಿ ಉಪಾಧ್ಯಕ್ಷೆ ಆಯಿಷಾ ಬಾನು ಹಾಗೂ ಇತರರು ಇದ್ದಾರೆ
ಆಯುಧ ಪೂಜೆ ಪ್ರಯುಕ್ತ ರಾಮನಗರದ ನಗರಸಭೆಯಲ್ಲಿ ವಾಹನಗಳನ್ನು ಸಿಂಗರಿಸಿ ಪೂಜೆ ಮಾಡಲಾಯಿತು. ಅಧ್ಯಕ್ಷ ಕೆ. ಶೇಷಾದ್ರಿ ಶಶಿ ಉಪಾಧ್ಯಕ್ಷೆ ಆಯಿಷಾ ಬಾನು ಹಾಗೂ ಇತರರು ಇದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT