<p>ರಾಮನಗರ: ದಾವಣಗೆರೆಯಲ್ಲಿ ಇತ್ತೀಚೆಗೆ ನಡೆದ ಬೆಂಗಳೂರು ವಿಭಾಗಮಟ್ಟದ 17 ವರ್ಷದೊಳಗಿನ ಬಾಲಕರ ವಿಭಾಗದ ಷಟಲ್ ಬ್ಯಾಡ್ಮಿಂಟನ್ನಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯ ದಿಗಂತ್ ಗೌಡ ಪಿ.ಎಸ್ ಮತ್ತು ಹರ್ಷವರ್ಧನ ಎಸ್. ಅವರನ್ನು ಒಳಗೊಂಡ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.</p>.<p>ಸತೀಶ್ ಮತ್ತು ಮಧು ದಂಪತಿ ಪುತ್ರನಾದ ದಿಗಂತ್, ಶರತ್ ಮೆಮೋರಿಯಲ್ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದಾನೆ. ರಾಮನಗರದ ಗ್ಯಾಲಕ್ಸಿ ಕ್ಲಬ್ನ ಪವನ್ ಮತ್ತು ಚಂದ್ರಶೇಖರ್ ಅವರು ದಿಗಂತ್ಗೆ ತರಬೇತಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಮನಗರ: ದಾವಣಗೆರೆಯಲ್ಲಿ ಇತ್ತೀಚೆಗೆ ನಡೆದ ಬೆಂಗಳೂರು ವಿಭಾಗಮಟ್ಟದ 17 ವರ್ಷದೊಳಗಿನ ಬಾಲಕರ ವಿಭಾಗದ ಷಟಲ್ ಬ್ಯಾಡ್ಮಿಂಟನ್ನಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯ ದಿಗಂತ್ ಗೌಡ ಪಿ.ಎಸ್ ಮತ್ತು ಹರ್ಷವರ್ಧನ ಎಸ್. ಅವರನ್ನು ಒಳಗೊಂಡ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.</p>.<p>ಸತೀಶ್ ಮತ್ತು ಮಧು ದಂಪತಿ ಪುತ್ರನಾದ ದಿಗಂತ್, ಶರತ್ ಮೆಮೋರಿಯಲ್ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದಾನೆ. ರಾಮನಗರದ ಗ್ಯಾಲಕ್ಸಿ ಕ್ಲಬ್ನ ಪವನ್ ಮತ್ತು ಚಂದ್ರಶೇಖರ್ ಅವರು ದಿಗಂತ್ಗೆ ತರಬೇತಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>