ಶನಿವಾರ, 10 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು-ಮೈಸೂರು ಹೆದ್ದಾರಿ, ಬೈಪಾಸ್‌ಗಳು ಇಂದು ಭಾಗಶಃ ಬಂದ್: ಯಾಕೆ ಗೊತ್ತೇ?

Last Updated 31 ಡಿಸೆಂಬರ್ 2022, 11:53 IST
ಅಕ್ಷರ ಗಾತ್ರ

ರಾಮನಗರ: ಹೊಸ ವರ್ಷಾಚರಣೆ ಹಾಗೂ ಸಂಚಾರ ದಟ್ಟಣೆ ಹಿನ್ನೆಲೆಯಲ್ಲಿ ಬೆಂಗಳೂರು ಮೈಸೂರು ಹೆದ್ದಾರಿಯ ಬೈಪಾಸ್ ಗಳಲ್ಲಿ ವಾಹನಗಳ ಓಡಾಟಕ್ಕೆ ಶನಿವಾರಸಂಜೆ ನಿರ್ಬಂಧ ಇರಲಿದೆ.

ಬಿಡದಿ ಹಾಗೂ ರಾಮನಗರ- ಚನ್ನಪಟ್ಟಣ ಬೈಪಾಸ್ ಗಳಲ್ಲಿ ಶನಿವಾರ ಸಂಜೆ 5.30ರಿಂದ ಭಾನುವಾರ ಬೆಳಿಗ್ಗೆ 4.30ರವರೆಗೆ ವಾಹನಗಳ ಓಡಾಟ ನಿರ್ಬಂಧಿಸಲಾಗಿದೆ. ಅಂತೆಯೇ ಕುಂಬಳಗೋಡು ಫ್ಲೈ ಓವರ್ ಶನಿವಾರ ರಾತ್ರಿ 8ರಿಂದ ಭಾನುವಾರ ಬೆಳಿಗ್ಗೆ 4.30ರವರೆಗೆ ಬಂದ್ ಆಗಿರಲಿದೆ ಎಂದು ರಾಮನಗರ ಎಸ್ಪಿ ಸಂತೋಷ್ ಬಾಬು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT