ಶುಕ್ರವಾರ, 14 ನವೆಂಬರ್ 2025
×
ADVERTISEMENT
ADVERTISEMENT

ರಾಮನಗರ | ಡಿ.ಸಿ ಬೇನಾಮಿ ಆಸ್ತಿ: ಮಾಜಿ ಶಾಸಕ ಎ. ಮಂಜುನಾಥ್ ಆರೋಪ

Published : 14 ನವೆಂಬರ್ 2025, 2:25 IST
Last Updated : 14 ನವೆಂಬರ್ 2025, 2:25 IST
ಫಾಲೋ ಮಾಡಿ
Comments
ಯೋಜನೆ ಕುರಿತು ಮಾಹಿತಿ ಪಡೆಯುವ ಸಲುವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಜಿಲ್ಲಾಧಿಕಾರಿಗೆ ಮೊಬೈಲ್ ಸಂಖ್ಯೆಗೆ ಕರೆ ಮಾಡಿದರೂ ಜಿಲ್ಲಾಧಿಕಾರಿ ಕರೆ ಸ್ವೀಕರಿಸದೆ ಉದ್ದಟತನ ತೋರಿದ್ದಾರೆ
– ಎಂ. ಮಂಜುನಾಥ್ ಮಾಜಿ ಶಾಸಕ
ಜಿಬಿಡಿಎ ನಿರ್ದೇಶಕಗೆ ಮುತ್ತಿಗೆ
ಉಪನಗರ ಯೋಜನೆ ವಿರೋಧಿಸಿ ಅಹೋರಾತ್ರಿ ಹೋರಾಟ ನಡೆಸುತ್ತಿರುವ ರೈತರು ಭೈರಮಂಗಲಕ್ಕೆ ಭೇಟಿ ನೀಡಿದ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶಕ ನರಸಿಂಹಯ್ಯ ಅವರಿಗೆ ಮುತ್ತಿಗೆ ಹಾಕಿದರು. ನಮಗೆ ಭೂ ಸ್ವಾಧೀನ ಬೇಡವೆಂದರೂ ಸ್ವಾಧೀನ ಮಾಡುತ್ತಿದ್ದೀರಿ. ಯಾವ ನೈತಿಕತೆ ಇಟ್ಟುಕೊಂಡು ನೀವು ಇಲ್ಲಿಗೆ ಬಂದಿದ್ದೀರಿ ಎಂದು ತರಾಟೆಗೆ ತೆಗೆದುಕೊಂಡರು. ನಿಮಗೆ ನಿಜವಾಗಿಯೂ ರೈತರ ಬಗ್ಗೆ ಕಾಳಜಿ ಇದ್ದರೆ ನಮ್ಮ ಹೋರಾಟಕ್ಕೆ ಕೈ ಜೋಡಿಸಿ ಎಂದು ಸವಾಲು ಹಾಕಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT