ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಬೆಂಗಳೂರು-ಮೈಸೂರು ಹೆದ್ದಾರಿ ದಶಪಥ ಅಲ್ಲವೇ ಅಲ್ಲ: ಅಧಿಕಾರಿ ಹೇಳಿಕೆ

Last Updated 15 ಮಾರ್ಚ್ 2023, 12:29 IST
ಅಕ್ಷರ ಗಾತ್ರ

ಎಲ್ಲರೂ ಸರ್ವೀಸ್ ರಸ್ತೆಯಲ್ಲೇ ಹೋದರೆ ಟೋಲ್ ಕಟ್ಟುವವರು ಯಾರು? ಹೀಗಾಗಿಯೇ ನಾವು ಸರ್ವೀಸ್ ರಸ್ತೆ ಪೂರ್ಣ ಮಾಡಿಲ್ಲ..ಹೀಗೆಂದು ಹೇಳಿಕೆ‌ ನೀಡಿದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶ್ರೀಧರ್. ಕಣಮಿಣಕಿ ಟೋಲ್ ಬಳಿ ಬುಧವಾರ ಕನ್ನಡಪರ ಸಂಘಟನೆಗಳ ಜೊತೆಗೂಡಿ ಬೆಂಗಳೂರು–ಮೈಸೂರು ದಶಪಥ ಹೆದ್ದಾರಿ ಕುರಿತು ಸುದ್ದಿಗೋಷ್ಠಿ ನಡೆಸಿದ ಅವರು ಸರ್ವೀಸ್ ರಸ್ತೆ ಕಾಮಗಾರಿ ಅಪೂರ್ಣಗೊಂಡಿರುವುದನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದರು. ಕಡೆಗೆ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಲು ಆಗದೇ ಸುದ್ದಿಗೋಷ್ಠಿಯಿಂದಲೇ ಹೊರನಡೆದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT