<p><strong>ಬಿಡದಿ</strong>: ಪುರಸಭೆ ವ್ಯಾಪ್ತಿಯ 5ನೇ ವಾರ್ಡ್ ಮುದ್ದಾಪುರ ಕರೇನಹಳ್ಳಿಯಲ್ಲಿ ₹35 ಲಕ್ಷ ವೆಚ್ಚದ ಸಿಸಿ ಚರಂಡಿ ನಿರ್ಮಾಣ ಕಾಮಗಾರಿಗೆ ಪುರಸಭೆ ಅಧ್ಯಕ್ಷೆ ಭಾನುಪ್ರಿಯಾ ಸಂಪತ್ ಕುಮಾರ್ ಚಾಲನೆ ನೀಡಿದರು.</p>.<p>ಪುರಸಭೆ ನಿಧಿಯಿಂದಲೇ ಎಲ್ಲಾ ಕಾಮಗಾರಿಗಳು ನಡೆಯುತ್ತಿದ್ದು, ಈ ಕಾಮಗಾರಿಯಲ್ಲಿ ಸಿಸಿ ಚರಂಡಿ, ಡಕ್ ಹಾಗೂ ಕಾಂಕ್ರೀಟ್ ರಸ್ತೆ ನಿರ್ಮಾಣವಾಗಿದೆ. ಪುರಸಭೆ ವ್ಯಾಪ್ತಿಯ ಹಲವು ವಾರ್ಡ್ಗಳಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ಮುಗಿದಿದೆ ಉಳಿದ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು.</p>.<p>ಸ್ಥಳೀಯ ವಾರ್ಡ್ ಸದಸ್ಯೆ ಲಲಿತಾ ನರಸಿಂಹಯ್ಯ, ವಾರ್ಡ್ ವ್ಯಾಪ್ತಿಯಲ್ಲಿ ಈಗಾಗಲೇ ಸಿಸಿರಸ್ತೆ, ಚರಂಡಿ, ಅರಳಿ ಕಟ್ಟೆಗಳನ್ನ ಪುರಸಭೆ ನಿಧಿ ಬಳಿಸಿಕೊಂಡು ನಿರ್ಮಾಣ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸಗಳನ್ನ ಮಾಡಲಾಗುತ್ತದೆ ಎಂದರು.</p>.<p>ಹುಚ್ಚಮ್ಮನದೊಡ್ಡಿಯಲ್ಲಿ ಇತ್ತೀಚೆಗೆ ಸುರಿದ ಭಾರಿಮಳೆ ಗಾಳಿಗೆ ಮೂರು ಮನೆಗಳಿಗೆ ಸಂಪೂರ್ಣ ಹಾನಿಯಾಗಿದ್ದವು. ಮನೆಗಳ ಮೇಲ್ಚಾವಣಿಗೆ ಹಾನಿಯಾಗಿತ್ತು. ಮನೆ ಹಾನಿಗೊಂಡವರಿಗೆ</p>.<p>ಪುರಸಭೆ ಅಧ್ಯಕ್ಷೆ ಭಾನುಪ್ರಿಯಾ ಸಂಪತ್ ಕುಮಾರ್ ಹಾಗೂ 5ನೇ ವಾರ್ಡ್ ಸದಸ್ಯೆ ಲಲಿತಾ ನರಸಿಂಹಯ್ಯ ಅವರು ವೈಯಕ್ತಿಕವಾಗಿ ₹25 ಸಾವಿರ ಪರಿಹಾರ ನೀಡಿದ್ದರು.</p>.<p>ಪುರಸಭೆ ಸದಸ್ಯರಾದ ರಾಕೇಶ್ ಕುಮಾರ್, ಪುಟ್ಟಪ್ಪ, ಸಂಪತ್ ಕುಮಾರ್, ಯಾಲಕಪ್ಪ ಕುಮಾರ, ಶ್ರೀನಿವಾಸ್, ತಬಲ ಶ್ರೀನಿವಾಸ ಸತ್ಯಪ್ಪ, ಗೋಪಾಲ್, ರಾಜು, ಚನ್ನಪ್ಪ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-14-343208090</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಿಡದಿ</strong>: ಪುರಸಭೆ ವ್ಯಾಪ್ತಿಯ 5ನೇ ವಾರ್ಡ್ ಮುದ್ದಾಪುರ ಕರೇನಹಳ್ಳಿಯಲ್ಲಿ ₹35 ಲಕ್ಷ ವೆಚ್ಚದ ಸಿಸಿ ಚರಂಡಿ ನಿರ್ಮಾಣ ಕಾಮಗಾರಿಗೆ ಪುರಸಭೆ ಅಧ್ಯಕ್ಷೆ ಭಾನುಪ್ರಿಯಾ ಸಂಪತ್ ಕುಮಾರ್ ಚಾಲನೆ ನೀಡಿದರು.</p>.<p>ಪುರಸಭೆ ನಿಧಿಯಿಂದಲೇ ಎಲ್ಲಾ ಕಾಮಗಾರಿಗಳು ನಡೆಯುತ್ತಿದ್ದು, ಈ ಕಾಮಗಾರಿಯಲ್ಲಿ ಸಿಸಿ ಚರಂಡಿ, ಡಕ್ ಹಾಗೂ ಕಾಂಕ್ರೀಟ್ ರಸ್ತೆ ನಿರ್ಮಾಣವಾಗಿದೆ. ಪುರಸಭೆ ವ್ಯಾಪ್ತಿಯ ಹಲವು ವಾರ್ಡ್ಗಳಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ಮುಗಿದಿದೆ ಉಳಿದ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು.</p>.<p>ಸ್ಥಳೀಯ ವಾರ್ಡ್ ಸದಸ್ಯೆ ಲಲಿತಾ ನರಸಿಂಹಯ್ಯ, ವಾರ್ಡ್ ವ್ಯಾಪ್ತಿಯಲ್ಲಿ ಈಗಾಗಲೇ ಸಿಸಿರಸ್ತೆ, ಚರಂಡಿ, ಅರಳಿ ಕಟ್ಟೆಗಳನ್ನ ಪುರಸಭೆ ನಿಧಿ ಬಳಿಸಿಕೊಂಡು ನಿರ್ಮಾಣ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸಗಳನ್ನ ಮಾಡಲಾಗುತ್ತದೆ ಎಂದರು.</p>.<p>ಹುಚ್ಚಮ್ಮನದೊಡ್ಡಿಯಲ್ಲಿ ಇತ್ತೀಚೆಗೆ ಸುರಿದ ಭಾರಿಮಳೆ ಗಾಳಿಗೆ ಮೂರು ಮನೆಗಳಿಗೆ ಸಂಪೂರ್ಣ ಹಾನಿಯಾಗಿದ್ದವು. ಮನೆಗಳ ಮೇಲ್ಚಾವಣಿಗೆ ಹಾನಿಯಾಗಿತ್ತು. ಮನೆ ಹಾನಿಗೊಂಡವರಿಗೆ</p>.<p>ಪುರಸಭೆ ಅಧ್ಯಕ್ಷೆ ಭಾನುಪ್ರಿಯಾ ಸಂಪತ್ ಕುಮಾರ್ ಹಾಗೂ 5ನೇ ವಾರ್ಡ್ ಸದಸ್ಯೆ ಲಲಿತಾ ನರಸಿಂಹಯ್ಯ ಅವರು ವೈಯಕ್ತಿಕವಾಗಿ ₹25 ಸಾವಿರ ಪರಿಹಾರ ನೀಡಿದ್ದರು.</p>.<p>ಪುರಸಭೆ ಸದಸ್ಯರಾದ ರಾಕೇಶ್ ಕುಮಾರ್, ಪುಟ್ಟಪ್ಪ, ಸಂಪತ್ ಕುಮಾರ್, ಯಾಲಕಪ್ಪ ಕುಮಾರ, ಶ್ರೀನಿವಾಸ್, ತಬಲ ಶ್ರೀನಿವಾಸ ಸತ್ಯಪ್ಪ, ಗೋಪಾಲ್, ರಾಜು, ಚನ್ನಪ್ಪ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-14-343208090</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>