ಬುಧವಾರ, 23 ಜುಲೈ 2025
×
ADVERTISEMENT
ADVERTISEMENT

ರಾಮನಗರ | ಭೂ ಸ್ವಾಧೀನ ವಿರೋಧಿಸಿ ಭೈರಮಂಗಲ ಬಂದ್

ಬಿಡದಿ ಸಮಗ್ರ ಉಪನಗರ ಯೋಜನೆಗೆ ವಿರೋಧ: ಪ್ರತಿಭಟನೆಯಲ್ಲಿ ನಟ ಚೇತನ್ ಭಾಗಿ
Published : 21 ಜುಲೈ 2025, 21:23 IST
Last Updated : 21 ಜುಲೈ 2025, 21:23 IST
ಫಾಲೋ ಮಾಡಿ
Comments
ಉಪನಗರದ ಹೆಸರಿನಲ್ಲಿ ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಡಲು ಸರ್ಕಾರ ರೈತರ ಭೂಮಿಯನ್ನ ಕಬಳಿಸಲು ಮುಂದಾಗಿದೆ. ಇದರ ವಿರುದ್ಧದ ಹೋರಾಟಕ್ಕೆ ರೈತ ಮತ್ತು ಕನ್ನಡಪರ ಸಂಘಟನೆಗಳು ಕೈ ಜೋಡಿಸಬೇಕಿದೆ
– ಚೇತನ್ ಸಿನಿಮಾ ನಟ
ಬಿಡದಿ ಉಪನಗರಕ್ಕೆ ಗುರುತಿಸಿರುವ ಭೂಮಿ ಪೈಕಿ ಸಾವಿರ ಎಕರೆಯನ್ನು ಕೆಐಎಡಿಬಿ ಕೊಟ್ಟಾಗ ಯಾಕೆ ಹೋರಾಡಲಿಲ್ಲ? ಈಗ ನನ್ನ ಅವಧಿಯಲ್ಲಿ ಉಪನಗರವಾಗುತ್ತಿರುವ ಕಾರಣಕ್ಕೆ ಈ ಹೋರಾಟವೇ? –
ಡಿ.ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT