ಜಾಲಿವುಡ್ ಸ್ಟುಡಿಯೊಕ್ಕೆ ಬೀಗಮುದ್ರೆ ಹಾಕಬೇಕಿರುವುದರಿಂದ ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆಗೆ ಅವಕಾಶವಿಲ್ಲದಂತೆ ಪೊಲೀಸ್ ಭದ್ರತೆ ಒದಗಿಸುವಂತೆ ಜಿಲ್ಲಾಡಳಿತ ಕೋರಿತ್ತು. ಅದರಂತೆ ಬೀಗಮುದ್ರೆ ಕಾರ್ಯಾಚರಣೆಗೆ ಭದ್ರತೆ ಒದಗಿಸಿದ್ದೇವೆ
ಆರ್. ಶ್ರೀನಿವಾಸ ಗೌಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬೆಂಗಳೂರು ದಕ್ಷಿಣ ಜಿಲ್ಲೆ