<p><strong>ಮಾಗಡಿ:</strong> ಬೆಂಗಳೂರಿನಿಂದ ಮಾಗಡಿಗೆ ಬರುತ್ತಿದ್ದ ಬೈಕ್ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಪಟ್ಟಣದ ಗಾಣಿಗರ ಬೀದಿ ನಿವಾಸಿ ಸುನೀಲ್ (24) ಮೃತ ಯುವಕ.</p>.<p>ಬೆಂಗಳೂರಿನ ಎಚ್ಡಿಎಫ್ಸಿ ಬ್ಯಾಂಕ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸುನೀಲ್, ಕೆಲಸ ಮುಗಿಸಿ ತನ್ನ ಬೈಕ್ನಲ್ಲಿ ಮಾಗಡಿಗೆ ಬರುತ್ತಿದ್ದ ವೇಳೆ ಗುಡೇಮಾರನಹಳ್ಳಿ ಮುಖ್ಯರಸ್ತೆ ಆನಂದ ನಗರ ಸಮೀಪ ಮಾಗಡಿ ಕಡೆಯಿಂದ ಗುಡೇಮಾರನಹಳ್ಳಿ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ಬೈಕ್ಗೆ ಡಿಕ್ಕಿ ಹೊಡೆದಿದೆ. <br>ಪಟ್ಟಣದ ತಟವಾಳು ರಸ್ತೆ ಹಿಂದೂ ರುದ್ರಭೂಮಿಯಲ್ಲಿ ಬುಧವಾರ ಮೃತರ ಅಂತ್ಯಕ್ರಿಯೆ ನಡೆಯಿತು.<br>ಮಾಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>
<p><strong>ಮಾಗಡಿ:</strong> ಬೆಂಗಳೂರಿನಿಂದ ಮಾಗಡಿಗೆ ಬರುತ್ತಿದ್ದ ಬೈಕ್ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಪಟ್ಟಣದ ಗಾಣಿಗರ ಬೀದಿ ನಿವಾಸಿ ಸುನೀಲ್ (24) ಮೃತ ಯುವಕ.</p>.<p>ಬೆಂಗಳೂರಿನ ಎಚ್ಡಿಎಫ್ಸಿ ಬ್ಯಾಂಕ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸುನೀಲ್, ಕೆಲಸ ಮುಗಿಸಿ ತನ್ನ ಬೈಕ್ನಲ್ಲಿ ಮಾಗಡಿಗೆ ಬರುತ್ತಿದ್ದ ವೇಳೆ ಗುಡೇಮಾರನಹಳ್ಳಿ ಮುಖ್ಯರಸ್ತೆ ಆನಂದ ನಗರ ಸಮೀಪ ಮಾಗಡಿ ಕಡೆಯಿಂದ ಗುಡೇಮಾರನಹಳ್ಳಿ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ಬೈಕ್ಗೆ ಡಿಕ್ಕಿ ಹೊಡೆದಿದೆ. <br>ಪಟ್ಟಣದ ತಟವಾಳು ರಸ್ತೆ ಹಿಂದೂ ರುದ್ರಭೂಮಿಯಲ್ಲಿ ಬುಧವಾರ ಮೃತರ ಅಂತ್ಯಕ್ರಿಯೆ ನಡೆಯಿತು.<br>ಮಾಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>