ಡಿವೈಎಸ್ಪಿ ಲಕ್ಷ್ಮೀನಾರಾಯಣ ನೇತೃತ್ವದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ರವಿಕುಮಾರ್, ಪಿಎಸ್ಐ ಟಿ.ವೆಂಕಟೇಶ್, ಹೆಡ್ ಕಾನ್ಸ್ಟೆಬಲ್ ಮಂಜುನಾಥ, ಕಾನ್ಸ್ಟೆಬಲ್ಗಳಾದ ಬೀರಪ್ಪ, ಅಭಿಷೇಕ್, ರಾಜಣ್ಣ, ಲೋಹಿತ್ ಕುಮಾರ್, ಮಂಜುನಾಥ, ಅಪ್ಪಾಸಾಬ್, ಸಿರಿಗಿರಿ, ಕಂಬೇಗೌಡ ತಂಡವು ಈ ಕಾರ್ಯಾಚರಣೆ ನಡೆಸಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅನೂಪ್ ಶೆಟ್ಟಿ ತಂಡವನ್ನು ಅಭಿನಂದಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.