ಪಕ್ಷಿಗಳು ಅಪಘಾತದ ಬ್ಲ್ಯಾಕ್ಸ್ಪಾಟ್ಗಳಲ್ಲಿ ಅಳವಡಿಸಲು ಸಿದ್ಧವಾಗಿರುವ ಪಕ್ಷಿ ಚಿತ್ರದ ಸೂಚನಾ ಫಲಕ
ಬೆಂಗಳೂರಿನಲ್ಲಿರುವ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿಲಾಸ್ ಪಿ. ಬ್ರಹ್ಮಂಕರ್ ಅವರನ್ನು ಭೇಟಿ ಮಾಡಿದ ಗೌರಿ ಶಿವಯೋಗಿ
ಹೆದ್ದಾರಿಯಲ್ಲಿ ಪಕ್ಷಿಗಳ ಸಾವು ತಡೆಯಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೆಲ ಕ್ರಮಗಳನ್ನು ಕೈಗೊಂಡಿರುವುದು ಖುಷಿ ತಂದಿದೆ. ಇದಕ್ಕೆ ‘ಪ್ರಜಾವಾಣಿ’ಯಲ್ಲಿ ಪ್ರಕಟವಾದ ವರದಿ ಕಾರಣವಾಗಿದ್ದು ನನ್ನ ಪ್ರಯತ್ನಕ್ಕೆ ಫಲ ಸಿಕ್ಕಂತಾಗಿದೆ