ಕಸಬಾ ಹೋಬಳಿ ರೈತ ಸಂಘದ ಅಧ್ಯಕ್ಷ ಗೊಲ್ಲರಹಟ್ಟಿ ಜಯಣ್ಣ, ರೈತ ಯುವ ಮುಖಂಡರಾದ ಶ್ರೀನಿವಾಸ್, ಹನುಮಂತಯ್ಯ, ಪ್ರಧಾನ ಕಾರ್ಯದರ್ಶಿ ಮಧುಗೌಡ, ಕಾರ್ಯದರ್ಶಿ ಮಂಜುನಾಥ, ರಂಗಪ್ಪ, ಗಿರಿಧರ್, ಯೋಗೀಶ್, ಗಿರೀಶ್, ಹರೀಶ್, ಲೋಕೇಶ್, ಮಾಯಣ್ಣ ಪ್ರೊ.ನಂಜುಂಡ ಸ್ವಾಮಿ ಅವರ ರೈತಪರ ಹೋರಾಟದ ಘಟನೆಗಳನ್ನು ಸ್ಮರಿಸಿದರು. ರೈತರು ಇದ್ದರು.