ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಮಾರಸ್ವಾಮಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಿಜೆಪಿ ಮುಖಂಡರು

Published 12 ಜನವರಿ 2024, 9:39 IST
Last Updated 12 ಜನವರಿ 2024, 9:39 IST
ಅಕ್ಷರ ಗಾತ್ರ

ರಾಮನಗರ: ತಾಲ್ಲೂಕಿನ ಬಿಡದಿ ಸಮೀಪದ ಕೇತಗಾನಹಳ್ಳಿಯಲ್ಲಿರುವ ಜೆಡಿಎಸ್ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ ತೋಟದ ಮನೆಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಶುಕ್ರವಾರ ಭೇಟಿ ನೀಡಿ ಮಾತುಕತೆ ನಡೆಸಿದರು.

ಬಳಿಕ, ಬಿಜೆಪಿ ಮುಖಂಡರಾದ ಹರತಾಳು ಹಾಲಪ್ಪ, ಜೀವರಾಜ್ ಹಾಗೂ ಡಾ. ಅನ್ನದಾನಿ ಅವರು ಶುಕ್ರವಾರ ಭೇಟಿ ನೀಡಿ, ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿದರು.

ರಾಮನಗರ ತಾಲ್ಲೂಕಿನ ಬಿಡದಿ ಸಮೀಪದ ಕೇತಗಾನಹಳ್ಳಿಯಲ್ಲಿರುವ ಜೆಡಿಎಸ್ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ ತೋಟದ ಮನೆಗೆ ಬಿಜೆಪಿ ಮುಖಂಡರಾದ ಹರತಾಳು ಹಾಲಪ್ಪ, ಜೀವರಾಜ್ ಹಾಗೂ ಡಾ. ಅನ್ನದಾನಿ ಅವರು ಶುಕ್ರವಾರ ಭೇಟಿ ನೀಡಿ, ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿದರು.

ರಾಮನಗರ ತಾಲ್ಲೂಕಿನ ಬಿಡದಿ ಸಮೀಪದ ಕೇತಗಾನಹಳ್ಳಿಯಲ್ಲಿರುವ ಜೆಡಿಎಸ್ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ ತೋಟದ ಮನೆಗೆ ಬಿಜೆಪಿ ಮುಖಂಡರಾದ ಹರತಾಳು ಹಾಲಪ್ಪ, ಜೀವರಾಜ್ ಹಾಗೂ ಡಾ. ಅನ್ನದಾನಿ ಅವರು ಶುಕ್ರವಾರ ಭೇಟಿ ನೀಡಿ, ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT