ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಚಂದ್ರು, ರಾಮನಗರ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಗೋವಿಂದ ಕಬ್ಬೇದೊಡ್ಡಿ, ಜಿಲ್ಲಾ ಕಾರ್ಯದರ್ಶಿ ಲೋಕೇಶ್, ನಗರ ಮಂಡಲ ಅಧ್ಯಕ್ಷ ಪಿ. ಶಿವಾನಂದ, ಗ್ರಾಮಾಂತರ ಮಂಡಲ ಅಧ್ಯಕ್ಷ ಗೋಪಾಲ್, ಮುಖಂಡರಾದ ವಿ. ರಾಜು, ಅಚ್ಚಲುರಾಜು, ಶ್ರೀನಿವಾಸ್, ಕುಮಾರ್, ರಾಮಾಂಜನೇಯ, ಬಿ. ನಾಗೇಶ್, ಚಂದ್ರಶೇಖರ್ ರೆಡ್ಡಿ ಪಾಲ್ಗೊಂಡಿದ್ದರು.