ಜಿಲ್ಲೆಯಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಾಗಿದೆ ಎಂದು ಡಿ.ಕೆ. ಸುರೇಶ್ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಅವರು ‘ತಾವು ತಂದು ಹಾಕಿದ ಅಧಿಕಾರಿಗಳನ್ನು ಈಗ ತಾವೇ ಬೈಯುತ್ತಿದ್ದಾರೆ. ಡಿ.9 ಕಳೆಯಲಿ. ನಂತರ ಜಿಲ್ಲೆಯಲ್ಲಿ ‘ಕ್ಲೀನಿಂಗ್’ ಆರಂಭಿಸುತ್ತೇನೆ. ದಲ್ಲಾಳಿ ರಹಿತ ವ್ಯವಸ್ಥೆ ತರಲು ನಮ್ಮ ಸರ್ಕಾರ ಬದ್ಧವಾಗಿದೆ. ಅದು ಮುಂದೆ ಜನರಿಗೆ ಗೊತ್ತಾಗುವಂತೆ ಕಾರ್ಯ ನಿರ್ವಹಿಸುತ್ತೇವೆ’ ಎಂದರು.