<p><strong>ರಾಮನಗರ</strong>: ಮೈಸೂರಿಗೆ ಬಿಜೆಪಿ–ಜೆಡಿಎಸ್ ನಡೆಸುತ್ತಿದ್ದ ಪಾದಯಾತ್ರೆ ವೇಳೆ ಬಿಜೆಪಿ ಕಾರ್ಯಕರ್ತರು ನ್ಯೂಸ್ ಫಸ್ಟ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ.</p><p>ಶಾಸಕರ ಹರೀಶ್ ಪೂಂಜಾ ಬೆಂಬಲಿಗರಿಂದ ಹಲ್ಲೆ ನಡೆದಿದೆ. ವರದಿಗಾರರಾದ ಜಿ.ಮಂಜುನಾಥ, ಮೋಹನ್, ಕ್ಯಾಮೆರಾ ಮೆನ್ ಅವಿರಾಜ್, ಚಾಲಕ ಆನಂದ್ ಮೇಲೆ ಹಲ್ಲೆಯಾಗಿದೆ.</p><p>ವರದಿ ಮಾಡಲು ತೆರಳುತ್ತಿದ್ದ ವೇಳೆ ಕಾರು ಅಡ್ಡಗಟ್ಟಿ ಕತ್ತು ಹಿಸುಕಿ ಕಾಲಿಂದ ಒದ್ದು ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ.</p><p>ಈ ವೇಳೆ ಶಾಸಕ ಹರೀಶ್ ಪೂಂಜಾ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ತಿಳಿದುಬಂದಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ಮೈಸೂರಿಗೆ ಬಿಜೆಪಿ–ಜೆಡಿಎಸ್ ನಡೆಸುತ್ತಿದ್ದ ಪಾದಯಾತ್ರೆ ವೇಳೆ ಬಿಜೆಪಿ ಕಾರ್ಯಕರ್ತರು ನ್ಯೂಸ್ ಫಸ್ಟ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ.</p><p>ಶಾಸಕರ ಹರೀಶ್ ಪೂಂಜಾ ಬೆಂಬಲಿಗರಿಂದ ಹಲ್ಲೆ ನಡೆದಿದೆ. ವರದಿಗಾರರಾದ ಜಿ.ಮಂಜುನಾಥ, ಮೋಹನ್, ಕ್ಯಾಮೆರಾ ಮೆನ್ ಅವಿರಾಜ್, ಚಾಲಕ ಆನಂದ್ ಮೇಲೆ ಹಲ್ಲೆಯಾಗಿದೆ.</p><p>ವರದಿ ಮಾಡಲು ತೆರಳುತ್ತಿದ್ದ ವೇಳೆ ಕಾರು ಅಡ್ಡಗಟ್ಟಿ ಕತ್ತು ಹಿಸುಕಿ ಕಾಲಿಂದ ಒದ್ದು ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ.</p><p>ಈ ವೇಳೆ ಶಾಸಕ ಹರೀಶ್ ಪೂಂಜಾ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ತಿಳಿದುಬಂದಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>