ಕೋವಿಡ್ ನಿಯಮಾವಳಿಯಂತೆ ದೇಗುಲಗಳಲ್ಲಿ ಪೂಜೆಗೆ ಮಾತ್ರ ಅವಕಾಶ ಇದೆ. ಅದರಂತೆಯೇ ನಡೆದುಕೊಳ್ಳಬೇಕು. ಜನ ಸೇರುವಂತಹ ಯಾವುದೇ ಆಚರಣೆಗಳನ್ನು ಹಮ್ಮಿಕೊಳ್ಳಬಾರದು ಎಂದು ಸಂಬಂಧಿಸಿದ ಟ್ರಸ್ಟ್ಗಳಿಗೆ ಎಚ್ಚರಿಕೆಯ ಸಂದೇಶ ನೀಡಿದೆ. ಹೀಗಾಗಿ, ಈ ಬಾರಿಯ ಚಾಮುಂಡೇಶ್ವರಿ ಕರಗ ಆಚರಣೆ ಬಗ್ಗೆ ಭಕ್ತರಲ್ಲಿ ಗೊಂದಲಉಂಟಾಗಿದೆ.