ಬುಧವಾರ, 17 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ರಾಮನಗರಕ್ಕೂ ಬಿಎಂಟಿಸಿ; ಬಸ್ ನಿಲ್ದಾಣ ನವೀಕರಣ: ಸಚಿವ ರಾಮಲಿಂಗಾ ರೆಡ್ಡಿ ಭರವಸೆ

Published : 17 ಸೆಪ್ಟೆಂಬರ್ 2025, 2:35 IST
Last Updated : 17 ಸೆಪ್ಟೆಂಬರ್ 2025, 2:35 IST
ಫಾಲೋ ಮಾಡಿ
Comments
ನಗರ ಸಾರಿಗೆ ಬಸ್‌ನಲ್ಲಿ ಸಚಿವ ರಾಮಲಿಂಗಾ ರೆಡ್ಡಿ ಮತ್ತು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಟಿಕೆಟ್ ಪಡೆದು ಪ್ರಯಾಣಿಸಿದರು
ನಗರ ಸಾರಿಗೆ ಬಸ್‌ನಲ್ಲಿ ಸಚಿವ ರಾಮಲಿಂಗಾ ರೆಡ್ಡಿ ಮತ್ತು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಟಿಕೆಟ್ ಪಡೆದು ಪ್ರಯಾಣಿಸಿದರು
ಬೆಂಗಳೂರು ದಕ್ಷಿಣ ಜಿಲ್ಲಾ ಕೇಂದ್ರವಾದ ರಾಮನಗರಲ್ಲಿ ಹೊಸ ಬಸ್ ನಿಲ್ದಾಣ ನಿರ್ಮಾಣ ಮಾಡಬೇಕು ಎಂಬ ಬೇಡಿಕೆ ಇದೆ. ಸೂಕ್ತ ಜಾಗ ಕೊಡಿಸಿದರೆ ಬಸ್ ನಿಲ್ದಾಣ ನಿರ್ಮಿಸಿ ಕೊಡಲಾಗುವುದು. ಹಳೆ ನಿಲ್ದಾಣವನ್ನು ಶೀಘ್ರ ನವೀಕರಿಸಲಾಗುವುದು
ರಾಮಲಿಂಗಾ ರೆಡ್ಡಿ ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ
ರಾಮನಗರಲ್ಲಿ ನಗರ ಸಾರಿಗೆ ಬಸ್ ಸಂಚಾರ ಆರಂಭಗೊಂಡಿರುವ ಈ ವಿಶೇಷ ದಿನ ಇತಿಹಾಸದ ಪುಟ ಸೇರಿದೆ. ಆ ಮೂಲಕ ಶಾಲಾ–ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರ ಬಹುದಿನಗಳ ಬೇಡಿಕೆ ಈಡೇರಿದೆ
ಎಚ್.ಎ. ಇಕ್ಬಾಲ್ ಹುಸೇನ್ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT