<h2><span style="font-size:22px;"><strong>ಕನಕಪುರ: </strong>ತಾಲ್ಲೂಕಿನ ಕೋಡಿಹಳ್ಳಿ ರಸ್ತೆಯ ಟಿ.ಬೇಕುಪ್ಪೆ ಸರ್ಕಲ್ ಬಳಿ ಅರ್ಕಾವತಿ ನದಿಯಲ್ಲಿ ಮಡಿಕೇರಿ ವ್ಯಕ್ತಿಯೊಬ್ಬರ ಮೃತದೇಹವು ಗುರುವಾರ ಬೆಳಿಗ್ಗೆ ಪತ್ತೆಯಾಗಿದೆ. </span></h2>.<h2><span style="font-size:22px;">ಮಡಿಕೇರಿ ಜಿಲ್ಲೆ ಸಿದ್ದಾಪುರದ ಅಶೋಪುರ ಬಡಾವಣೆಯ ಕನಕರಾಜು (40) ಮೃತಪಟ್ಟವರು. ಮೃತದೇಹದ ಪ್ಯಾಂಟ್ನಲ್ಲಿ ವಿಳಾಸದ ದಾಖಲಾತಿ ಮತ್ತು ಪಾಸ್ಪೋರ್ಟ್ ಅಳತೆಯ ಭಾವಚಿತ್ರ ದೊರೆತಿದೆ.</span></h2>.<h2><span style="font-size:22px;">ಅದರ ಆಧಾರದ ಮೇಲೆ ಮೃತರ ಕುಟುಂಬದವರನ್ನು ಪತ್ತೆಹಚ್ಚುವ ಪ್ರಯತ್ನ ನಡೆಸಲಾಗುತ್ತಿದೆ. ಕನಕಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತದೇಹವನ್ನು ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</span></h2>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<h2><span style="font-size:22px;"><strong>ಕನಕಪುರ: </strong>ತಾಲ್ಲೂಕಿನ ಕೋಡಿಹಳ್ಳಿ ರಸ್ತೆಯ ಟಿ.ಬೇಕುಪ್ಪೆ ಸರ್ಕಲ್ ಬಳಿ ಅರ್ಕಾವತಿ ನದಿಯಲ್ಲಿ ಮಡಿಕೇರಿ ವ್ಯಕ್ತಿಯೊಬ್ಬರ ಮೃತದೇಹವು ಗುರುವಾರ ಬೆಳಿಗ್ಗೆ ಪತ್ತೆಯಾಗಿದೆ. </span></h2>.<h2><span style="font-size:22px;">ಮಡಿಕೇರಿ ಜಿಲ್ಲೆ ಸಿದ್ದಾಪುರದ ಅಶೋಪುರ ಬಡಾವಣೆಯ ಕನಕರಾಜು (40) ಮೃತಪಟ್ಟವರು. ಮೃತದೇಹದ ಪ್ಯಾಂಟ್ನಲ್ಲಿ ವಿಳಾಸದ ದಾಖಲಾತಿ ಮತ್ತು ಪಾಸ್ಪೋರ್ಟ್ ಅಳತೆಯ ಭಾವಚಿತ್ರ ದೊರೆತಿದೆ.</span></h2>.<h2><span style="font-size:22px;">ಅದರ ಆಧಾರದ ಮೇಲೆ ಮೃತರ ಕುಟುಂಬದವರನ್ನು ಪತ್ತೆಹಚ್ಚುವ ಪ್ರಯತ್ನ ನಡೆಸಲಾಗುತ್ತಿದೆ. ಕನಕಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತದೇಹವನ್ನು ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</span></h2>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>