ತಹಶೀಲ್ದಾರ್ ಎನ್.ಶಿವಕುಮಾರ್, ಗ್ರಾಮೀಣ ಮೂಲ ಸೌಕರ್ಯ ಹಾಗೂ ಪಂಚಾಯತ್ ರಾಜ್ ಇಲಾಖೆ ಉಪನಿರ್ದೇಶಕ ಚಂದ್ರಶೇಖರ್, ತಾಲ್ಲೂಕು ಪಂಚಾಯಿತಿ ನಿರ್ವಹಣಾಧಿಕಾರಿ ಚಂದ್ರು, ಪುರಸಭೆ ಮುಖ್ಯಾಧಿಕಾರಿ ಕೊಟ್ಟುಕೊತ್ತಿರ ಮುತ್ತಪ್ಪ, ದಲಿತ ಸಂಘರ್ಷ ಸಮಿತಿ ಕೊಟ್ಟಗಾರಹಳ್ಳಿ ಉಮೇಶ್, ಹನುಮಂತಪುರದ ಶಿವರಾಮಯ್ಯ, ತಟವಾಳ್ ರಾಜು ಜೀತಪದ್ಧತಿ ನಿರ್ಮೂಲನೆ ಬಗ್ಗೆ ಮಾತನಾಡಿದರು. ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.