ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಸಾವು

ಸಾವು
Published 18 ಜೂನ್ 2023, 15:25 IST
Last Updated 18 ಜೂನ್ 2023, 15:25 IST
ಅಕ್ಷರ ಗಾತ್ರ

ಕುದೂರು: ಅಡಿಕೆ ತೋಟದಲ್ಲಿ ಔಷಧ ಇಡಲು ಹೋಗಿ ಆಯತಪ್ಪಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಮೃತಪಟ್ಟಿರುವ ಘಟನೆ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಣ್ಣಪ್ಪನಪಾಳ್ಯ ಗ್ರಾಮದಲ್ಲಿ ಶನಿವಾರ ನಡೆದಿದೆ.

ಮಾಗಡಿ ತಾಲ್ಲೂಕಿನ ಕಾಳೇರಿ ಗ್ರಾಮದ ರೇವಣ್ಣ ಅವರ ಪುತ್ರ ವೀರೇಶ್ (16 ವರ್ಷ) ಮೃತ ಬಾಲಕ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT