ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಅಶ್ವತ್ಥ್, ಜಿಲ್ಲಾ ಪಂಚಾಯಿತಿ ಸದಸ್ಯೆ ಪ್ರಭಾವತಿ ಕೆ. ಶಿವಲಿಂಗಯ್ಯ, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ರಾಜಶೇಖರ್, ಕೈಲಾಂಚ ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್.ಪಾಂಡುರಂಗ, ಉಪಾಧ್ಯಕ್ಷ ಜಿ.ಪಿ. ಗಿರೀಶ್, ಎಪಿಎಂಸಿ ಅಧ್ಯಕ್ಷ ದೊರೆಸ್ವಾಮಿ, ಮುಖಂಡರಾದ ಎಚ್.ಸಿ. ರಾಜಣ್ಣ, ಜಿ.ಎನ್. ಸತ್ತೀಗೌಡ, ವಡ್ಡರಹಳ್ಳಿ ವೆಂಕಟೇಶ್, ಪುಟ್ಟೇಗೌಡ, ಶಿವರಾಮಯ್ಯ, ಜಿ.ವೆಂಕಟೇಗೌಡ, ಜಯಕುಮಾರ್, ವಕೀಲ ರಾಜಶೇಖರ್ ಇದ್ದರು.