ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ರಾಮನಗರ | ಜಿಲ್ಲಾ ಕೇಂದ್ರದಲ್ಲಿಲ್ಲ ಸುಸಜ್ಜಿತ ಬಸ್ ನಿಲ್ದಾಣ

ಕಿರಿದಾದ ನಿಲ್ದಾಣದಲ್ಲೇ ಪ್ರಯಾಣಿಕರ ಪರದಾಟ; ನಿಲ್ದಾಣದೊಳಕ್ಕೆ ಬಾರದೆ ಹೋಗುವ ಬಸ್‌ಗಳು
Published : 14 ಫೆಬ್ರುವರಿ 2024, 4:41 IST
Last Updated : 14 ಫೆಬ್ರುವರಿ 2024, 4:41 IST
ಫಾಲೋ ಮಾಡಿ
Comments
ಶಿವು ಗೌಡ ಅಧ್ಯಕ್ಷ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣ
ಶಿವು ಗೌಡ ಅಧ್ಯಕ್ಷ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣ
ಬೇವೂರು ಯೋಗೀಶ್ ಗೌಡ ಜಿಲ್ಲಾಧ್ಯಕ್ಷ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಮನಗರ
ಬೇವೂರು ಯೋಗೀಶ್ ಗೌಡ ಜಿಲ್ಲಾಧ್ಯಕ್ಷ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಮನಗರ
ಪ್ರಶಾಂತ್ ಕಾರ್ಯದರ್ಶಿ ರಾಮನಗರ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ
ಪ್ರಶಾಂತ್ ಕಾರ್ಯದರ್ಶಿ ರಾಮನಗರ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ
ನಾಗಚಂದ್ರ ಆರ್ ವಕೀಲ ರಾಮನಗರ
ನಾಗಚಂದ್ರ ಆರ್ ವಕೀಲ ರಾಮನಗರ
ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಜಿಲ್ಲಾ ಕೇಂದ್ರದಲ್ಲಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣಕ್ಕೆ ಜಿಲ್ಲೆಯ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮನಸ್ಸು ಮಾಡಬೇಕು
– ಶಿವು ಗೌಡ ಅಧ್ಯಕ್ಷ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣ
ಜಿಲ್ಲೆ ರಾಜಕೀಯ ಘಟಾನುಘಟಿಗಳನ್ನು ಹೊಂದಿದ್ದರೂ ಅಭಿವೃದ್ಧಿಯಲ್ಲಿ ಹಿಂದುಳಿದಿರುವುದು ನಾಚಿಕೆಗೇಡಿತನ. ಹಾಗಾಗಿ ಬಸ್ ನಿಲ್ದಾಣ ಸೇರಿದಂತೆ ಅಭಿವೃದ್ಧಿ ಚಟುವಟಿಕೆಗೆ ಜನಪ್ರತಿನಿಧಿಗಳು ಆದ್ಯತೆ ನೀಡಬೇಕು –
ಬೇವೂರು ಯೋಗೀಶ್ ಗೌಡ, ಜಿಲ್ಲಾಧ್ಯಕ್ಷ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಮನಗರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT