ಕೈಗಾರಿಕೆ ಸಂಘದ ಅಧ್ಯಕ್ಷ ಡಾ.ರಾಜೇಂದ್ರಹೆಗ್ಡೆ, ಟಿಕೆಎಂ ಹಿರಿಯ ಉಪಾಧ್ಯಕ್ಷ ತುಕುಯ ನಕನಿಶಿ, ಟಯೋಟಾ ಕಿರ್ಲೋಸ್ಕರ್ ಮೋಟಾರ್ನ ಉಪಾಧ್ಯಕ್ಷ ನವೀನ್ ಸೋನಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಗಾಣಕಲ್ ನಟರಾಜು, ಜಿಲ್ಲಾ ಪಂಚಾಯಿತಿ ಸಿಇಒ ಮಹಮದ್ ಇಕ್ರಮುಲ್ಲಾ ಷರೀಪ್, ಬಿಇಒ ಮರೀಗೌಡ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ಕೆ ನಾರಾಯಣಸ್ವಾಮಿ, ಪುರಸಭೆ ಸದಸ್ಯರಾದ ಉಮೇಶ್, ಲೋಕೇಶ್, ರಾಕೇಶ್, ದೇವರಾಜು, ಮಹೀಪತಿ, ಪುಟ್ಟಮಾದಯ್ಯ, ಮುಖ್ಯಾಧಿಕಾರಿ ಚೇತನ್ ಕೊಳವಿ ಎಸ್. ಇದ್ದರು.