ಶಾಸಕ ಎ. ಮಂಜುನಾಥ್ ಮಾತನಾಡಿ, ‘ಎಚ್.ಎಂ. ರೇವಣ್ಣ, ಮಾಜಿ ಶಾಸಕ ಎಚ್.ಸಿ. ಬಾಲಕೃಷ್ಣ, ಬಿಜೆಪಿ ಮುಖಂಡ ಎ.ಎಚ್. ಬಸವರಾಜು ಅವರೊಂದಿಗೆ ಚರ್ಚಿಸಿ ಸರ್ಕಲ್ಗೆ ರೇವಣ್ಣ ಅವರ ಹೆಸರನ್ನು ಮತ್ತು ಸಿಹಿನೀರು ಬಾವಿ ಸರ್ಕಲ್ಗೆ ಅಗ್ನಿಬನ್ನಿರಾಯಸ್ವಾಮಿ ಎಂದು ನಾಮಕರಣ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.