ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ ಬಸವನಪಾಳ್ಯ: ಚಿರತೆ ಸೆರೆ

Last Updated 7 ಜೂನ್ 2020, 13:38 IST
ಅಕ್ಷರ ಗಾತ್ರ

ಮಾಗಡಿ: ಬಸವನಪಾಳ್ಯ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ 5 ವರ್ಷದ ಗಂಡು ಚಿರತೆಯೊಂದು ಸೆರೆಯಾಗಿದೆ ಎಂದ ವಲಯ ಅರಣ್ಯ ಅಧಿಕಾರಿ ಪುಷ್ಪಲತಾ ತಿಳಿಸಿದರು.

ಕಲ್ಯ ಬೆಟ್ಟದಲ್ಲಿ ಸುಳಿದಾಡುತ್ತಿದ್ದ ಚಿರತೆ ಸುತ್ತಲಿನ ಗ್ರಾಮಸ್ಥರಿಗೆ ಕಂಠಕ ಪ್ರಾಯವಾಗಿತ್ತು. ಚಿರತೆ ಸೆರೆ ಹಿಡಿಯುವಂತೆ ಕಲ್ಯದ ಮಂಜಪ್ಪ ಎಂಬುವರು ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದರು.

ಕಲ್ಲಯ್ಯನಪಾಳ್ಯದಲ್ಲಿ ಹೇಮಂತ್‌ ಕುಮಾರ್‌ ಎಂಬ ಬಾಲಕ ಮತ್ತು ಕೊತ್ತಗಾನಹಳ್ಳಿಯಲ್ಲಿ ಗಂಗಮ್ಮ ಅವರನ್ನು ಚಿರತೆ ಹೊತ್ತುಹೊಯ್ದು ಕೊಂದಿತ್ತು. ಒಂದು ತಿಂಗಳ ಅವಧಿಯಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ 12 ಚಿರತೆಗಳು ಸೆರೆಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT