ಕರೇನಹಳ್ಳಿಯಲ್ಲಿ ಮದುವೆ ಆರತಕ್ಷತೆ ಮುಗಿಸಿಕೊಂಡುತಾಳೆಕೆರೆಗೆ ವಾಪಸ್ ಆಗುತ್ತಿದ್ದ ಸಂದರ್ಭ ರಾತ್ರಿ 2.30ರ ಸುಮಾರಿಗೆರಸ್ತೆಯ ತಿರುವಿನಲ್ಲಿ ಕಾರುಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆಯಿತು. ಇದರಿಂದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಪ್ರಶಾಂತ್ ಹಾಗು ಗಂಗಲಕ್ಷ್ಮಮ್ಮ ಎಂಬುವರು ಗಾಯಗೊಂಡರು. ಗಾಯಾಳುಗಳನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.