ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರ, ಉಪ ವಿಭಾಗಾಧಿಕಾರಿ ಬಿನೋಯ್, ತಹಶೀಲ್ದಾರ್ ಮಹೇಂದ್ರ, ತಾ.ಪಂ. ಇ.ಒ. ಶಿವಕುಮಾರ್, ಭೂಮಾಪಕ ಪುಟ್ಟರಾಜು, ಉಪ ತಹಶೀಲ್ದಾರ್ ಸುನೀಲ್, ರೆವಿನ್ಯೂ ಇನ್ಸ್ಪೆಕ್ಟರ್ ವೀರೇಶ್, ಗ್ರಾಮ ಲೆಕ್ಕಾಧಿಕಾರಿ ವಿನೋದ್, ಗ್ರಾ.ಪಂ. ಪಿಡಿಒ ಬಸವರಾಜು ವಿರುದ್ಧ ಸಾಮಾಜಿಕ ಕಾರ್ಯಕರ್ತ ಕಂಚನಹಳ್ಳಿ ರವಿಕುಮಾರ್ ಲೋಕಾಯುಕ್ತದಲ್ಲಿ ದೂರು ನೀಡಿದ್ದಾರೆ.