<p><strong>ರಾಮನಗರ</strong>: ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದ ಸರ್ಕಲ್ನಲ್ಲಿ ಜನ್ಮದಿನ ಆಚರಿಸಿಕೊಂಡ ಐವರು ಯುವಕರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p>.<p>ಲಕ್ಕೇನಹಳ್ಳಿ ಗ್ರಾಮದ ಸಂದೀಪ್ ಹಾಗೂ ಅವರ ಸ್ನೇಹಿತರಾದ ದೀಪು, ಹರ್ಷಿತ್ ಹಾಗೂ ಅಂಜನಮೂರ್ತಿ ಎಂಬವರ ವಿರುದ್ಧ ಐಪಿಸಿ ಸೆಕ್ಷನ್ 149 ಅಡಿ ಪ್ರಕರಣ ದಾಖಲಾಗಿದೆ.</p>.<p>ಸಾರ್ವಜನಿಕ ಸ್ಥಳಗಳಲ್ಲಿ ಜನ್ಮದಿನಾಚರಣೆ ನೆಪದಲ್ಲಿ ಜನರಿಗೆ ತೊಂದರೆ ನೀಡುವವರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ರಾಮನಗರ ಎಸ್ಪಿ ಸಂತೋಷ್ ಬಾಬು ಇತ್ತೀಚೆಗೆ ಎಚ್ಚರಿಕೆ ನೀಡಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದ ಸರ್ಕಲ್ನಲ್ಲಿ ಜನ್ಮದಿನ ಆಚರಿಸಿಕೊಂಡ ಐವರು ಯುವಕರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p>.<p>ಲಕ್ಕೇನಹಳ್ಳಿ ಗ್ರಾಮದ ಸಂದೀಪ್ ಹಾಗೂ ಅವರ ಸ್ನೇಹಿತರಾದ ದೀಪು, ಹರ್ಷಿತ್ ಹಾಗೂ ಅಂಜನಮೂರ್ತಿ ಎಂಬವರ ವಿರುದ್ಧ ಐಪಿಸಿ ಸೆಕ್ಷನ್ 149 ಅಡಿ ಪ್ರಕರಣ ದಾಖಲಾಗಿದೆ.</p>.<p>ಸಾರ್ವಜನಿಕ ಸ್ಥಳಗಳಲ್ಲಿ ಜನ್ಮದಿನಾಚರಣೆ ನೆಪದಲ್ಲಿ ಜನರಿಗೆ ತೊಂದರೆ ನೀಡುವವರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ರಾಮನಗರ ಎಸ್ಪಿ ಸಂತೋಷ್ ಬಾಬು ಇತ್ತೀಚೆಗೆ ಎಚ್ಚರಿಕೆ ನೀಡಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>