ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚನ್ನಪಟ್ಟಣ | ಉಪ ಚುನಾವಣೆ: ಯೋಗೇಶ್ವರ್‌ಗೆ ಟಿಕೆಟ್ ನೀಡಲು ಮುಖಂಡರ ಒತ್ತಾಯ

ಉಪ ಚುನಾವಣೆ: ಬಿಜೆಪಿ ಜನಪ್ರತಿನಿಧಿಗಳಿಂದ ಸ್ಥಳೀಯರ ಅಭಿಪ್ರಾಯ ಸಂಗ್ರಹ
Published : 11 ಜುಲೈ 2024, 15:54 IST
Last Updated : 11 ಜುಲೈ 2024, 15:54 IST
ಫಾಲೋ ಮಾಡಿ
Comments
ನಾನೇ ಅಭ್ಯರ್ಥಿಯಾಗಬೇಕೆಂಬುದು ಕ್ಷೇತ್ರದ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಒತ್ತಾಸೆಯಾಗಿದೆ. ಈ ಬಗ್ಗೆ ಹಲವರು ನನ್ನೊಂದಿಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಕ್ಷೇತ್ರದ ಗೆಲುವಿನ ದೃಷ್ಟಿಯಿಂದ ನನಗೆ ಟಿಕೆಟ್ ಕೊಡಬೇಕು
ಸಿ.ಪಿ. ಯೋಗೇಶ್ವರ್, ವಿಧಾನ ಪರಿಷತ್ ಸದಸ್ಯ
ಚನ್ನಪಟ್ಟಣ ಉಪ ಚುನಾವಣೆ ಕುರಿತು ಎಚ್‌.ಡಿ. ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿ, ಇನ್ನು ಮೂರು ದಿನದೊಳಗೆ ಅಭ್ಯರ್ಥಿ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು
– ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT