ನಾನೇ ಅಭ್ಯರ್ಥಿಯಾಗಬೇಕೆಂಬುದು ಕ್ಷೇತ್ರದ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಒತ್ತಾಸೆಯಾಗಿದೆ. ಈ ಬಗ್ಗೆ ಹಲವರು ನನ್ನೊಂದಿಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಕ್ಷೇತ್ರದ ಗೆಲುವಿನ ದೃಷ್ಟಿಯಿಂದ ನನಗೆ ಟಿಕೆಟ್ ಕೊಡಬೇಕು
ಸಿ.ಪಿ. ಯೋಗೇಶ್ವರ್, ವಿಧಾನ ಪರಿಷತ್ ಸದಸ್ಯ
ಚನ್ನಪಟ್ಟಣ ಉಪ ಚುನಾವಣೆ ಕುರಿತು ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿ, ಇನ್ನು ಮೂರು ದಿನದೊಳಗೆ ಅಭ್ಯರ್ಥಿ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು