<p>ಪ್ರಜಾವಾಣಿ ವಾರ್ತೆ</p>.<p>ಚನ್ನಪಟ್ಟಣ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚನ್ನಪಟ್ಟಣ ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ಡಿ.ಎಂ.ಮಂಜುನಾಥ್ ಪುನರ್ ಆಯ್ಕೆಯಾಗಿದ್ದಾರೆ.</p>.<p>ನಗರದಲ್ಲಿ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಡಿ.ಎಂ.ಮಂಜುನಾಥ್ ಅವರು ಟಿ.ಎಸ್.ಅಭಿಲಾಷ್ ಅವರನ್ನು ಪರಾಭವಗೊಳಿಸಿದರು.</p>.<p>ಪ್ರಧಾನ ಕಾರ್ಯದರ್ಶಿಯಾಗಿ ಅಕ್ಕೂರು ರಮೇಶ್, ಉಪಾಧ್ಯಕ್ಷ ಎಸ್.ಅರ್ಕೇಶ್ ಮತ್ತು ಬಿ.ಪಿ.ಚಿನ್ನಗಿರಿಗೌಡ, ಖಜಾಂಚಿ ಮೆಂಗಳ್ಳಿ ಮಹೇಶ್ ಆಯ್ಕೆಯಾದರು. ಕಾರ್ಯದರ್ಶಿ ಚೇತನ್ ಚಕ್ಕರೆ ಹಾಗೂ ವಿಜಯ್ ಕೇಸರಿ, ನಿರ್ದೇಶಕರಾಗಿ ಸಂದೀಪ್ ಕುಮಾರ್, ಟಿ.ಎನ್.ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p>.<p>ಮುಖ್ಯ ಚುನಾವಣಾಧಿಕಾರಿಯಾಗಿ ಪತ್ರಕರ್ತ ಓದೇಶ ಸಕಲೇಶಪುರ, ಸಹಾಯಕ ಚುನಾವಣಾಧಿಕಾರಿಗಳಾಗಿ ಶಿವರಾಜು, ಸಿದ್ಧಲಿಂಗೇಶ್ವರ ಕಾರ್ಯನಿರ್ವಹಿಸಿದರು.</p>.<p>ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಿಭೂತಿಕೆರೆ ಶಿವಲಿಂಗಯ್ಯ, ಎಸ್.ಮಂಜುನಾಥ್, ಶಿವಲಿಂಗಯ್ಯ, ಅರುಣ್, ಎಂ.ಜಗದೀಶ್, ಜಿ.ಸಿ.ಬೋರಯ್ಯ, ಎಸ್.ಶ್ರೀಧರ್, ಮಹದೇವ್, ನರಸಿಂಗ ರಾವ್, ಗಿರೀಶ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಚನ್ನಪಟ್ಟಣ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚನ್ನಪಟ್ಟಣ ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ಡಿ.ಎಂ.ಮಂಜುನಾಥ್ ಪುನರ್ ಆಯ್ಕೆಯಾಗಿದ್ದಾರೆ.</p>.<p>ನಗರದಲ್ಲಿ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಡಿ.ಎಂ.ಮಂಜುನಾಥ್ ಅವರು ಟಿ.ಎಸ್.ಅಭಿಲಾಷ್ ಅವರನ್ನು ಪರಾಭವಗೊಳಿಸಿದರು.</p>.<p>ಪ್ರಧಾನ ಕಾರ್ಯದರ್ಶಿಯಾಗಿ ಅಕ್ಕೂರು ರಮೇಶ್, ಉಪಾಧ್ಯಕ್ಷ ಎಸ್.ಅರ್ಕೇಶ್ ಮತ್ತು ಬಿ.ಪಿ.ಚಿನ್ನಗಿರಿಗೌಡ, ಖಜಾಂಚಿ ಮೆಂಗಳ್ಳಿ ಮಹೇಶ್ ಆಯ್ಕೆಯಾದರು. ಕಾರ್ಯದರ್ಶಿ ಚೇತನ್ ಚಕ್ಕರೆ ಹಾಗೂ ವಿಜಯ್ ಕೇಸರಿ, ನಿರ್ದೇಶಕರಾಗಿ ಸಂದೀಪ್ ಕುಮಾರ್, ಟಿ.ಎನ್.ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p>.<p>ಮುಖ್ಯ ಚುನಾವಣಾಧಿಕಾರಿಯಾಗಿ ಪತ್ರಕರ್ತ ಓದೇಶ ಸಕಲೇಶಪುರ, ಸಹಾಯಕ ಚುನಾವಣಾಧಿಕಾರಿಗಳಾಗಿ ಶಿವರಾಜು, ಸಿದ್ಧಲಿಂಗೇಶ್ವರ ಕಾರ್ಯನಿರ್ವಹಿಸಿದರು.</p>.<p>ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಿಭೂತಿಕೆರೆ ಶಿವಲಿಂಗಯ್ಯ, ಎಸ್.ಮಂಜುನಾಥ್, ಶಿವಲಿಂಗಯ್ಯ, ಅರುಣ್, ಎಂ.ಜಗದೀಶ್, ಜಿ.ಸಿ.ಬೋರಯ್ಯ, ಎಸ್.ಶ್ರೀಧರ್, ಮಹದೇವ್, ನರಸಿಂಗ ರಾವ್, ಗಿರೀಶ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>