ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಸಿ. ಜಯಮುತ್ತು, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಗೋವಿಂದಹಳ್ಳಿ ನಾಗರಾಜು, ನಗರ ಘಟಕದ ಅಧ್ಯಕ್ಷ ಅಜಯ್ ಕುಮಾರ್, ನಗರಸಭಾ ಸದಸ್ಯ ಸತೀಶ್ ಬಾಬು, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆನಂದಸ್ವಾಮಿ, ಗ್ರಾಮಾಂತರ ಅಧ್ಯಕ್ಷ ತೂಬಿನಕೆರೆ ರಾಜು, ಮುಖಂಡರಾದ ಹಾಪ್ ಕಾಮ್ಸ್ ದೇವರಾಜು, ಬೋರ್ ವೆಲ್ ರಾಮಚಂದ್ರು, ವಂದರಾಗುಪ್ಪೆ ಚಂದ್ರು, ಮಧು, ಇತರರು ಹಾಜರಿದ್ದರು.