ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಏಪ್ರಿಲ್ 2ರಂದು ಚನ್ನಪಟ್ಟಣದಲ್ಲಿ ರೋಡ್ ಷೋ ನಡೆಸುವ ಮೂಲಕ, ಮೈತ್ರಿಪಕ್ಷದ ಕಾರ್ಯಕರ್ತರಿಗೆ ಹೊಸ ಶಕ್ತಿ ತುಂಬಲಿದ್ದಾರೆ’ ಎಂದು ಮೈತ್ರಿಕೂಟದ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಹೇಳಿದರು.#CNManjunath#LokSabhaElection2024pic.twitter.com/Z1U7p0aR0V