<p><strong>ಚನ್ನಪಟ್ಟಣ:</strong> ತಾಲ್ಲೂಕಿನ ಅರಳಾಳುಸಂದ್ರ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ಮಾವಿನತೋಟಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಹತ್ತಕ್ಕೂ ಹೆಚ್ಚು ಮಾವಿನಮರಗಳು ಸುಟ್ಟುಹೋಗಿವೆ.</p>.<p>ಗ್ರಾಮದ ರೈತ ಪಟೇಲ್ ಶಿವಣ್ಣ ಅವರ ಮಾವಿನತೋಟಕ್ಕೆ ಬೆಂಕಿ ಬಿದ್ದಿದ್ದು, ತೋಟದಲ್ಲಿ ಒಣಗಿದ ಎಲೆಗಳು, ಒಣಗಿದ ಹುಲ್ಲಿಗೆ ಬೆಂಕಿ ಹೊತ್ತುಕೊಂಡು ಬೆಂಕಿಯ ಕೆನ್ನಾಲಿಗೆ ತೀವ್ರವಾದ ಕಾರಣ ಮಾವಿನಮರಗಳು ಸುಟ್ಟುಹೋಗಿದ್ದು, ₹ 2 ಲಕ್ಷ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. </p>.<p>ಕಿಡಿಗೇಡಿಗಳು ತೋಟಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಿ ಶಿವಣ್ಣ ಅಕ್ಕೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ತಾಲ್ಲೂಕಿನ ಅರಳಾಳುಸಂದ್ರ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ಮಾವಿನತೋಟಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಹತ್ತಕ್ಕೂ ಹೆಚ್ಚು ಮಾವಿನಮರಗಳು ಸುಟ್ಟುಹೋಗಿವೆ.</p>.<p>ಗ್ರಾಮದ ರೈತ ಪಟೇಲ್ ಶಿವಣ್ಣ ಅವರ ಮಾವಿನತೋಟಕ್ಕೆ ಬೆಂಕಿ ಬಿದ್ದಿದ್ದು, ತೋಟದಲ್ಲಿ ಒಣಗಿದ ಎಲೆಗಳು, ಒಣಗಿದ ಹುಲ್ಲಿಗೆ ಬೆಂಕಿ ಹೊತ್ತುಕೊಂಡು ಬೆಂಕಿಯ ಕೆನ್ನಾಲಿಗೆ ತೀವ್ರವಾದ ಕಾರಣ ಮಾವಿನಮರಗಳು ಸುಟ್ಟುಹೋಗಿದ್ದು, ₹ 2 ಲಕ್ಷ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. </p>.<p>ಕಿಡಿಗೇಡಿಗಳು ತೋಟಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಿ ಶಿವಣ್ಣ ಅಕ್ಕೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>