ಶಾಲೆಯ ಮುಖ್ಯಶಿಕ್ಷಕ ಚಿಕ್ಕತಿಮ್ಮಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾಸಂಸ್ಥೆ ಕಾರ್ಯದರ್ಶಿ ತಿಮ್ಮರಾಯಿಗೌಡ, ಸಹ ಕಾರ್ಯದರ್ಶಿ ಮಾಗನೂರು ಗಂಗರಾಜು, ತಾಲ್ಲೂಕು ಭಾವಿಪ ಕಾರ್ಯದರ್ಶಿ ವಿ.ಟಿ. ರಮೇಶ್, ಕವಿ ಕೂರಣಗೆರೆ ಕೃಷ್ಣಪ್ಪ, ಶಾಲೆಯ ಶಿಕ್ಷಕರಾದ ಸಿ.ಶಿವಲಿಂಗು, ತಿಮ್ಮೇಗೌಡ, ಇತರರು ಭಾಗವಹಿಸಿದ್ದರು. ವಿದ್ಯಾರ್ಥಿನಿ ಹೇಮಲತಾ ಮತ್ತು ತಂಡದವರು ಪ್ರಾರ್ಥಿಸಿದರು.