<p>ಚನ್ನಪಟ್ಟಣ: ನಗರದ ನಗರಸಭಾ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದಕ್ಕೆ ನಗರಸಭೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿ ಸಂಚಾಲಕ ವೆಂಕಟೇಶ್ ಒತ್ತಾಯಿಸಿದ್ದಾರೆ.</p>.<p>ಬೀದಿನಾಯಿಗಳ ನಿಯಂತ್ರಣ ಮಾಡುವ ಉದ್ದೇಶದಿಂದ ಸರ್ಕಾರ ಬೀದಿನಾಯಿಗಳಿಗೆ ಸಂತಾನ ಶಕ್ತಿ ಹರಣ ಚಿಕಿತ್ಸೆ ಮಾಡಲು ಹಣ ಮೀಸಲಿಟ್ಟಿದೆ. ಆದರೆ ಈ ಹಣ ಸದುಪಯೋಗವಾಗುತ್ತಿಲ್ಲ. ಇದರಿಂದ ಬೀದಿನಾಯಿ ಹೆಚ್ಚಾಗಲು ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.</p>.<p>ಬೀದಿನಾಯಿ ಹೆಚ್ಚಾಗಿರುವ ಕಾರಣ ಶಾಲಾ ಮಕ್ಕಳು, ಸಾರ್ವಜನಿಕರು ನಿರ್ಭೀತಿಯಿಂದ ನಡೆದುಕೊಂಡು ಹೋಗಲು ಸಾಧ್ಯವಾಗುತ್ತಿಲ್ಲ. ಬೀದಿನಾಯಿ ಕಸದ ರಾಶಿಗಳನ್ನು ಚೆಲ್ಲಾಪಿಲ್ಲಿ ಮಾಡುತ್ತಿರುವ ಕಾರಣ ಸಾಂಕ್ರಾಮಿಕ ರೋಗ ಹರಡುವ ಭೀತಿಯೂ ಹೆಚ್ಚಾಗಿದೆ. ನಗರಸಭಾ ಅಧಿಕಾರಿಗಳು ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-14-561106945</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನಪಟ್ಟಣ: ನಗರದ ನಗರಸಭಾ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದಕ್ಕೆ ನಗರಸಭೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿ ಸಂಚಾಲಕ ವೆಂಕಟೇಶ್ ಒತ್ತಾಯಿಸಿದ್ದಾರೆ.</p>.<p>ಬೀದಿನಾಯಿಗಳ ನಿಯಂತ್ರಣ ಮಾಡುವ ಉದ್ದೇಶದಿಂದ ಸರ್ಕಾರ ಬೀದಿನಾಯಿಗಳಿಗೆ ಸಂತಾನ ಶಕ್ತಿ ಹರಣ ಚಿಕಿತ್ಸೆ ಮಾಡಲು ಹಣ ಮೀಸಲಿಟ್ಟಿದೆ. ಆದರೆ ಈ ಹಣ ಸದುಪಯೋಗವಾಗುತ್ತಿಲ್ಲ. ಇದರಿಂದ ಬೀದಿನಾಯಿ ಹೆಚ್ಚಾಗಲು ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.</p>.<p>ಬೀದಿನಾಯಿ ಹೆಚ್ಚಾಗಿರುವ ಕಾರಣ ಶಾಲಾ ಮಕ್ಕಳು, ಸಾರ್ವಜನಿಕರು ನಿರ್ಭೀತಿಯಿಂದ ನಡೆದುಕೊಂಡು ಹೋಗಲು ಸಾಧ್ಯವಾಗುತ್ತಿಲ್ಲ. ಬೀದಿನಾಯಿ ಕಸದ ರಾಶಿಗಳನ್ನು ಚೆಲ್ಲಾಪಿಲ್ಲಿ ಮಾಡುತ್ತಿರುವ ಕಾರಣ ಸಾಂಕ್ರಾಮಿಕ ರೋಗ ಹರಡುವ ಭೀತಿಯೂ ಹೆಚ್ಚಾಗಿದೆ. ನಗರಸಭಾ ಅಧಿಕಾರಿಗಳು ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-14-561106945</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>