ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗಂಗಾಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ನಗರಸಭೆ ಸದಸ್ಯರಾದ ಪ್ರಶಾಂತ್, ಎಂ.ಜೆ. ರೇವಣ್ಣ, ಸತೀಶ್ ಬಾಬು, ಶ್ರೀನಿವಾಸ್ ಮೂರ್ತಿ, ನಾಗೇಶ್, ಸಿ.ಜೆ. ಲೋಕೇಶ್, ಸಯ್ಯದ್ ರಫೀಕ್, ಅಭಿದಾ ಬಾನು, ಭಾನುಪ್ರಿಯ ಹಾಗೂ ಪಕ್ಷೇತರ ಸದಸ್ಯೆ ಉಮಾ, ತಾಲ್ಲೂಕು ಕಾಂಗ್ರೆಸ್ ಪದಾಧಿಕಾರಿಗಳು ಹಾಜರಿದ್ದರು.