ಭಾನುವಾರ, 21 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ರಾಮನಗರ: 3 ವರ್ಷದಲ್ಲಿ 82 ಬಾಲ ಕಾರ್ಮಿಕರ ರಕ್ಷಣೆ

ಬಾಲ ಕಾರ್ಮಿಕ ಪದ್ದತಿ: ಜಿಲ್ಲೆಯಾದ್ಯಂತ 3 ವರ್ಷದಲ್ಲಿ 753 ಕಡೆ ದಾಳಿ; ರಾಮನಗರದಲ್ಲೇ ಹೆಚ್ಚು ಬಾಲ ಕಾರ್ಮಿಕರು
Published : 21 ಸೆಪ್ಟೆಂಬರ್ 2025, 3:58 IST
Last Updated : 21 ಸೆಪ್ಟೆಂಬರ್ 2025, 3:58 IST
ಫಾಲೋ ಮಾಡಿ
Comments
ಬಾಲ ಕಾರ್ಮಿಕ ಪದ್ದತಿ ವಿರುದ್ಧ ನಿಯಮಿತವಾಗಿ ದಾಳಿ ನಡೆಸಿ ಬಾಲ ಕಾರ್ಮಿಕರನ್ನು ರಕ್ಷಿಸುವ ಇಲಾಖೆಯು ಈ ಪದ್ಧತಿ ವಿರುದ್ಧ ನಿರಂತರವಾಗಿ ಜಾಗೃತಿ ಮೂಡಿಸುತ್ತಿದೆ. ಬಾಲ ಕಾರ್ಮಿಕರು ಕಂಡುಬಂದರೆ ಸಾರ್ವಜನಿಕರು ಕೂಡಲೇ ಮಾಹಿತಿ ನೀಡಬೇಕು
ನಾಗೇಂದ್ರ ಜಿಲ್ಲಾ ಕಾರ್ಮಿಕ ಅಧಿಕಾರಿ ಕಾರ್ಮಿಕ ಇಲಾಖೆ ಬೆಂಗಳೂರು ದಕ್ಷಿಣ ಜಿಲ್ಲೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT