ಪ್ರಜಾಪ್ರತಿನಿಧಿ ಸಭೆಯ ಸದಸ್ಯರಾಗಿದ್ದ ಕೂಟ್ಲು ತಿಮ್ಮರಾಯಪ್ಪ, ಮಾಜಿ ಸಚಿವ ಎಚ್.ಜಿ. ಚನ್ನಪ್ಪ, ತಗ್ಗಿಕುಪ್ಪೆ ರಂಗೇಗೌಡ, ಹೊಸಪೇಟೆ ಜವರಪ್ಪ, ಬಿ.ಎಲ್. ಲಕ್ಕೇಗೌಡ, ರಾಧಾಕೃಷ್ಣೇಗೌಡ, ನಿವೃತ್ತ ಶಿಕ್ಷಕರಾದ ಎಚ್. ರಂಗಪ್ಪ, ಎಂ. ರೇವಣ್ಣ, ಮಾಜಿ ಶಾಸಕ ಎಚ್.ಸಿ. ಬಾಲಕೃಷ್ಣ ಒಕ್ಕಲಿಗರ ಸಂಘದ ಬೆಳವಣಿಗೆಗೆ ಶ್ರಮಿಸಿದ್ದಾರೆ ಎಂದರು.