ಪ್ರಾಂಶುಪಾಲ ಬಿ.ವಿ.ಜಯರಾಮೇಗೌಡ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ ಇ.ಒ ಶಿವಕುಮಾರ್, ಪುರ ಪೋಲಿಸ್ ಠಾಣೆ ಸರ್ಕಲ್ ಇನ್ ಸ್ಪೆಕ್ಟರ್ ಶೋಭಾ ವಿ.ಕುಮಾರ್, ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ರಮೇಶ್ ಗೌಡ, ಶಿಕ್ಷಣ ಸಂಯೋಜಕ ಯೋಗೇಶ್ ಚಕ್ಕೆರೆ, ಸಾಹಿತಿ ವಿಜಯ್ ರಾಂಪುರ, ಹಾಸ್ಯ ಕಲಾವಿದ ನಗೆಮಳೆ ಸಿ.ಚಂದ್ರಾಜ್, ಭಾರತ್ ವಿಕಾಸ ಪರಿಷತ್ ದಕ್ಷಿಣ ಪ್ರಾಂತ್ಯದ ರಾಜ್ಯ ಉಪಾಧ್ಯಕ್ಷ ವಸಂತ ಕುಮಾರ್, ವಿದ್ಯಾಸಂಸ್ಥೆ ಅಧ್ಯಕ್ಷ ಎಂ.ಬಿ.ರಾಹುಲ್ ರಾಜೇ ಅರಸ್, ಕಾರ್ಯದರ್ಶಿ ಆರ್.ಆದರ್ಶ ಕುಮಾರ್, ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಬಿ.ಎಸ್ ಹೇಮಲತಾ ಇತರರು ಭಾಗವಹಿಸಿದ್ದರು.