ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ರಾಮನಗರ | ಮೇ 27ರಿಂದ ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಕರ್ತವ್ಯಕ್ಕೆ ಗೈರು: ತ್ಯಾಜ್ಯ ಸಂಗ್ರಹ, ನೀರು ಸರಬರಾಜು, ಯುಜಿಡಿ, ಉದ್ಯಾನ ನಿರ್ವಹಣೆ ಬಂದ್
Published : 25 ಮೇ 2025, 9:16 IST
Last Updated : 25 ಮೇ 2025, 9:16 IST
ಫಾಲೋ ಮಾಡಿ
Comments
ಎ.ಸಿ ಕಚೇರಿಯಲ್ಲಿ ಕೆಲಸ ಮಾಡುವವರಿಗೆ ಸರ್ಕಾರ ನಗದು ರಹಿತ ಆರೋಗ್ಯ ಸಂಜೀವಿನಿ ಚಿಕಿತ್ಸೆ ಸೌಲಭ್ಯ ನೀಡುತ್ತದೆ. ಮಳೆ, ಗಾಳಿ, ಬಿಸಿಲು ಲೆಕ್ಕಿಸದೆ ಕೆಲಸ ಮಾಡುವ ಪೌರ ನೌಕರಿರಗೆ ಸೌಲಭ್ಯ ನೀಡಲು ಮೀನ–ಮೇಷ ಎಣಿಸುತ್ತಿದೆ.
– ಆರ್. ನಾಗರಾಜು, ರಾಜ್ಯ ಉಪಾಧ್ಯಕ್ಷ, ಕರ್ನಾಟಕ ಪೌರ ನೌಕರರ ಸಂಘ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT