ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ಕಾಲದ ಹಗರಣಗಳನ್ನು ತನಿಖೆ ನಡೆಸಿ: ಸಚಿವ ಅಶ್ವತ್ಥನಾರಾಯಣ ಆಗ್ರಹ

Last Updated 14 ಜುಲೈ 2022, 7:43 IST
ಅಕ್ಷರ ಗಾತ್ರ

ರಾಮನಗರ: ಈಗ‌ ನಡೆದಿರುವ ಪಿಎಸ್‌ಐ ಹಗರಣದ ಜೊತೆಗೆಸಿದ್ದರಾಮಯ್ಯ ಕಾಲದ ಎಲ್ಲ ಹಗರಣಗಳ ತನಿಖೆಗೆ ಒತ್ತಾಯಿಸಿ ಮುಖ್ಯಮಂತ್ರಿಗೆ ಪತ್ರ ಬರೆಯುತ್ತೇನೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ತಿಳಿಸಿದರು.

ನಗರದಲ್ಲಿ ಗುರುವಾರ ಪತ್ರಕರ್ತರ ಜೊತೆ ಮಾತನಾಡಿದರು. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ವೇಳೆ ಯಾವ್ಯಾವ ತನಿಖೆಗಳು ಹೇಗೇಗೆ ನಡೆದಿವೆ ಎಂಬುದು ಗೊತ್ತಿದೆ. ಸಿದ್ದರಾಮಯ್ಯರ ಆಳ-ಅಗಲ ಎಲ್ಲವೂ ಗೊತ್ತಿದೆ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT