ಜೆಡಿಎಸ್ ಯುವಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸಪ್ಪ, ಸದಸ್ಯರಾದ ಎಸ್.ಗಂಗಾಧರ್, ಪ್ರಸನ್ನ, ಸಿ.ಪಿ.ರಾಜೇಶ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ರಾಜಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎ.ಸಿ.ವೀರೇಗೌಡ, ಶಿವಮಾದು, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಜಯಮುತ್ತು, ನಗರ ಘಟಕದ ಅಧ್ಯಕ್ಷ ರಾಜಣ್ಣ, ಕಾಂಗ್ರೆಸ್ ಮುಖಂಡರಾದ ಶರತ್ ಚಂದ್ರ, ಆರ್.ನವ್ಯಶ್ರೀ, ಚಂದ್ರಸಾಗರ್, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.