ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

90 ದಿನದಲ್ಲಿ ರಾಜಿ ಪ್ರಕರಣ ವಿಲೇವಾರಿ: ಸವಿತ ಪಿ.ಆರ್

ಅ.7ರವರೆಗೆ ವಿಲೇವಾರಿ: ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸವಿತ
Published : 2 ಜುಲೈ 2025, 15:49 IST
Last Updated : 2 ಜುಲೈ 2025, 15:49 IST
ಫಾಲೋ ಮಾಡಿ
Comments
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ‘ಸಾಥಿ’ ಕಾರ್ಯಕ್ರಮ ಆಯೋಜಿಸಲಾಗಿದೆ. ಪೋಷಕರು ಮತ್ತು ಪಾಲಕರಿಲ್ಲದ ನಿರ್ಗತಿಕ ಮಕ್ಕಳಿಗೆ ಆಧಾರ್ ಕಾರ್ಡ್ ವಿತರಿಸುವುದು ಈ ಕಾರ್ಯಕ್ರಮದ ಉದ್ದೇಶ
ಸವಿತ ಪಿ.ಆರ್, ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT