ಬುಧವಾರ, 6 ಆಗಸ್ಟ್ 2025
×
ADVERTISEMENT
ADVERTISEMENT

ಕನಕಪುರ | ರಸ್ತೆ ಕಾಮಗಾರಿ: ವಾಹನ ದಟ್ಟಣೆಯಿಂದ ಜನ ಹೈರಾಣ

ಏಕ ರಸ್ತೆಯಲ್ಲಿ ದ್ವಿಮುಖ ಸಂಚಾರ ವಾಹನ ಸವಾರರಿಗೆ ತೊಂದರೆ
Published : 6 ಆಗಸ್ಟ್ 2025, 2:06 IST
Last Updated : 6 ಆಗಸ್ಟ್ 2025, 2:06 IST
ಫಾಲೋ ಮಾಡಿ
Comments
ಅಂಗಡಿ ಮುಂದೆ ಅಡ್ಡಾದಿಡ್ಡಿಯಾಗಿ ನಿಂತಿರುವ ದ್ವಿಚಕ್ರ ವಾಹನ 
ಅಂಗಡಿ ಮುಂದೆ ಅಡ್ಡಾದಿಡ್ಡಿಯಾಗಿ ನಿಂತಿರುವ ದ್ವಿಚಕ್ರ ವಾಹನ 
ದ್ವಿಮುಖ ಸಂಚಾರದಿಂದಾಗಿರುವ ವಾಹನ ದಟ್ಟಣೆ 
ದ್ವಿಮುಖ ಸಂಚಾರದಿಂದಾಗಿರುವ ವಾಹನ ದಟ್ಟಣೆ 
ನಗರದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ ಎಲ್ಲಾ ವಾಹನಗಳು ಒಂದೇ ರಸ್ತೆಯಲ್ಲಿ ಹೋಗಬೇಕಿದೆ. ಅದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಪೊಲೀಸ್ ಇಲಾಖೆಯವರು ಹೆಚ್ಚಿನ ಸಿಬ್ಬಂದಿ ನಿಯೋಜಿಸುವ ಮೂಲಕ ವಾಹನ ದಟ್ಟಣೆ ಸಮಸ್ಯೆ ಬಗೆಹರಿಸಲಾಗುವುದು. ಈ ಬಗ್ಗೆ ಮುಖ್ಯಸ್ಥರೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸಲಾಗುವುದು.
ಎಂ.ಎಸ್.ಮಹದೇವ್ ನಗರಸಭೆ ಪೌರಾಯುಕ್ತರು ಕನಕಪುರ
ರಸ್ತೆ ಕಾಮಗಾರಿಯಿಂದ ಒಂದೇ ರಸ್ತೆಯಲ್ಲಿ ವಾಹನ ಹಾಗೂ ಸಾರ್ವಜನಿಕರು ಸಂಚರಿಸಬೇಕಿದೆ. ಹಾಗಾಗಿ ಅಂಗಡಿ ಹೋಟೆಲ್‌ಗಳ ಮುಂಭಾಗ ವಾಹನಗಳನ್ನು ನಿಲ್ಲಿಸದೆ ಸುಗಮ ಸಂಚಾರಕ್ಕೆ ಸಾರ್ವಜನಿಕರು ಸಹಕರಿಸಬೇಕು. ಹೆಚ್ಚಿನ ಸಿಬ್ಬಂದಿ ನಿಯೋಜನೆ ಮಾಡಿದ್ದು ವಾಹನ ದಟ್ಟಣೆ ಸಮಸ್ಯೆಯಾಗದಂತೆ ನೋಡಿಕೊಳ್ಳಲಾಗುವುದು.
ಅನಂತ್‌ರಾಮ್ ಸರ್ಕಲ್ ಇನ್‌ಸ್ಪೆಕ್ಟರ್ ನಗರ ವಿಭಾಗ ಕನಕಪುರ
ರಸ್ತೆ ಕಾಮಗಾರಿಯನ್ನು ಬೇಗ ಪೂರ್ಣಗೊಳಿಸಿ. ಲಾರಿ ಸೇರಿದಂತೆ ಬೃಹತ್ ವಾಹನಗಳನ್ನು ಪರ್ಯಾಯ ರಸ್ತೆಯಲ್ಲಿ ಬಿಡಬೇಕು. ಅಂಗಡಿ ಹೋಟೆಲ್‌ಗಳ ಮುಂದೆ ವಾಹನ ನಿಲ್ಲಿಸದಂತೆ ಕ್ರಮವಹಿಸುವ ಮೂಲಕ ಸಂಚಾರ ವ್ಯವಸ್ಥೆ ಸರಿಪಡಿಸಬೇಕು.
ವೆಂಕಟೇಶ್ ಕನಕಪುರ ನಾಗರಿಕರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT