ಜಿಲ್ಲೆಯ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಅಧ್ಯಕ್ಷರಾಗಿ ನೇಮಕವಾಗಿರುವ ಗಾಣಕಲ್ಲು ನಟರಾಜು, ಕನಕಪುರ ಯೋಜನಾ ಪ್ರಾಧಿಕಾರದ ಆರ್. ಕೃಷ್ಣಮೂರ್ತಿ, ಚನ್ನಪಟ್ಟಣ ಯೋಜನಾ ಪ್ರಾಧಿಕಾರದ ಎಸ್.ಆರ್. ಪ್ರಮೋದ್, ಮಾಗಡಿ ಯೋಜನಾ ಪ್ರಾಧಿಕಾರದ ಕೆಂಚೇಗೌಡ ಹಾಗೂ ಬೆಂಗಳೂರು –ಮೈಸೂರು ಇನ್ಪ್ರಾಸ್ಟ್ರಕ್ಚರ್ ಕಾರಿಡಾರ್ ಪ್ರದೇಶ ಯೋಜನೆ ಪ್ರಾಧಿಕಾರದ ಅಧ್ಯಕ್ಷ ರಘುನಂದನ್ ರಾಮಣ್ಣ ಕೂಡ ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿದ್ದಾರೆ.