ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ: 79 ಪ್ರಕರಣ ದೃಢ

Last Updated 9 ಆಗಸ್ಟ್ 2020, 2:34 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯಲ್ಲಿ ಶನಿವಾರ 79 ಮಂದಿಯಲ್ಲಿ ಕೋವಿಡ್‌ ಸೋಂಕು ದೃಢವಾಗಿದೆ.

ಚನ್ನಪಟ್ಟಣ 17, ಕನಕಪುರ 7, ಮಾಗಡಿ 20 ಮತ್ತು ರಾಮನಗರದಲ್ಲಿ 35 ಪ್ರಕರಣಗಳು ವರದಿಯಾಗಿವೆ. ಸೋಂಕಿತರೆಲ್ಲರನ್ನೂ ಕೋವಿಡ್‌ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಇದುವರೆಗೆ ಜಿಲ್ಲೆಯಲ್ಲಿ 1611 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 363, ಕನಕಪುರ 318, ಮಾಗಡಿ 299 ಮತ್ತು ರಾಮನಗರ 631 ಪ್ರಕರಣಗಳು ಸೇರಿವೆ.

17 ಮಂದಿ ಗುಣಮುಖ: ಶನಿವಾರ ಚನ್ನಪಟ್ಟಣ ತಾಲ್ಲೂಕಿನಲ್ಲಿ 5, ಮಾಗಡಿ ತಾಲ್ಲೂಕಿನಲ್ಲಿ 2 ಹಾಗೂ ರಾಮನಗರ ತಾಲ್ಲೂಕಿನಲ್ಲಿ 10 ಜನ ಸೇರಿ ಒಟ್ಟಾರೆ 17 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 692 ಜನರು ಗುಣಮುಖರಾಗಿದ್ದಾರೆ. ಇನ್ನೂ 899 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT